27 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ ಶಿವಯ್ಯ ಭಂಡಾರಿಗೆ ಸನ್ಮಾನ

ಬೆಳ್ತಂಗಡಿ: ಬಳಂಜ ಶ್ರಿ ಕೊಡಮಣಿತ್ತಾಯ ದೈವದ ಕ್ಷೇತ್ರದಲ್ಲಿ ಕಳೆದ ಮೂವತ್ತೈದು ವರ್ಷಗಳಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸೇವೆ ಸಲ್ಲಿಸುತ್ತಿದ್ದ ಬಳಂಜ ಪರಾರಿ ಶಿವಯ್ಯ ಭಂಡಾರಿ ಇವರನ್ನು ಕೊಡಮಣಿತ್ತಾಯ ದೊಂಪದಬಲಿ ಸಂದರ್ಭದಲ್ಲಿ ಶ್ರಿ ಕೊಡಮಣಿತ್ತಾಯ ಆವರಣ ಅಭಿವೃದ್ದಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಳಂಜ ಶ್ತಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಶೀತಲ್ ಪಡಿವಾಳ್, ಬಳಂಜ ಶಿಕ್ಷಣ ಟ್ರಸ್ಟ್ ರಿ ಇದರ ಅಧ್ಯಕ್ಷ ಪತ್ರಕರ್ತ ಮನೋಹರ್ ಬಳಂಜ, ಉಪಾಧ್ಯಕ್ಷ ,ಚಲನ ಚಿತ್ರ ನಿರ್ದೇಶಕ ವಿನು ಬಳಂಜ, ಟ್ರಸ್ಟ್ ನ ಕಾರ್ಯದರ್ಶಿ ರತ್ನರಾಜ್ ಪೇರಂದ ಬೈಲ್, ಅವರಣ ಸಮಿತಿ ಅದ್ಯಕ್ಷ ಗಣೇಶ್ ಬಿ.ಕೆ, ಬಳಂಜ ದೇವಸ್ಥಾನ ಅರ್ಚಕ ಸುರೇಶ್ ಭಟ್, ಉದ್ಯಮಿ ಚಿತ್ತರಂಜನ್ ಹೆಗ್ಡೆ, ಶೇಷಗಿರಿ ಭಟ್ ಮುಂತಾದವರು ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ಜಿಲ್ಲಾ ಮಟ್ಟದ ಐ.ಟಿ.ಐ. ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟ: ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಥಮ

Suddi Udaya

ನಾಳ: ಶಿವ ದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ

Suddi Udaya
error: Content is protected !!