23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ ಶಿವಯ್ಯ ಭಂಡಾರಿಗೆ ಸನ್ಮಾನ

ಬೆಳ್ತಂಗಡಿ: ಬಳಂಜ ಶ್ರಿ ಕೊಡಮಣಿತ್ತಾಯ ದೈವದ ಕ್ಷೇತ್ರದಲ್ಲಿ ಕಳೆದ ಮೂವತ್ತೈದು ವರ್ಷಗಳಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸೇವೆ ಸಲ್ಲಿಸುತ್ತಿದ್ದ ಬಳಂಜ ಪರಾರಿ ಶಿವಯ್ಯ ಭಂಡಾರಿ ಇವರನ್ನು ಕೊಡಮಣಿತ್ತಾಯ ದೊಂಪದಬಲಿ ಸಂದರ್ಭದಲ್ಲಿ ಶ್ರಿ ಕೊಡಮಣಿತ್ತಾಯ ಆವರಣ ಅಭಿವೃದ್ದಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಳಂಜ ಶ್ತಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಶೀತಲ್ ಪಡಿವಾಳ್, ಬಳಂಜ ಶಿಕ್ಷಣ ಟ್ರಸ್ಟ್ ರಿ ಇದರ ಅಧ್ಯಕ್ಷ ಪತ್ರಕರ್ತ ಮನೋಹರ್ ಬಳಂಜ, ಉಪಾಧ್ಯಕ್ಷ ,ಚಲನ ಚಿತ್ರ ನಿರ್ದೇಶಕ ವಿನು ಬಳಂಜ, ಟ್ರಸ್ಟ್ ನ ಕಾರ್ಯದರ್ಶಿ ರತ್ನರಾಜ್ ಪೇರಂದ ಬೈಲ್, ಅವರಣ ಸಮಿತಿ ಅದ್ಯಕ್ಷ ಗಣೇಶ್ ಬಿ.ಕೆ, ಬಳಂಜ ದೇವಸ್ಥಾನ ಅರ್ಚಕ ಸುರೇಶ್ ಭಟ್, ಉದ್ಯಮಿ ಚಿತ್ತರಂಜನ್ ಹೆಗ್ಡೆ, ಶೇಷಗಿರಿ ಭಟ್ ಮುಂತಾದವರು ಉಪಸ್ಥಿತರಿದ್ದರು.

Related posts

ಪಟ್ರಮೆ: ಕೆರೆಮನೆ ನಿವಾಸಿ ಸದಾಶಿವ ನಿಧನ

Suddi Udaya

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

Suddi Udaya

ಮರೋಡಿ: ಹಲ್ಲೆ, ಜೀವ ಬೆದರಿಕೆ ಆರೋಪ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Suddi Udaya

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

Suddi Udaya

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya
error: Content is protected !!