September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ ಶಿವಯ್ಯ ಭಂಡಾರಿಗೆ ಸನ್ಮಾನ

ಬೆಳ್ತಂಗಡಿ: ಬಳಂಜ ಶ್ರಿ ಕೊಡಮಣಿತ್ತಾಯ ದೈವದ ಕ್ಷೇತ್ರದಲ್ಲಿ ಕಳೆದ ಮೂವತ್ತೈದು ವರ್ಷಗಳಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸೇವೆ ಸಲ್ಲಿಸುತ್ತಿದ್ದ ಬಳಂಜ ಪರಾರಿ ಶಿವಯ್ಯ ಭಂಡಾರಿ ಇವರನ್ನು ಕೊಡಮಣಿತ್ತಾಯ ದೊಂಪದಬಲಿ ಸಂದರ್ಭದಲ್ಲಿ ಶ್ರಿ ಕೊಡಮಣಿತ್ತಾಯ ಆವರಣ ಅಭಿವೃದ್ದಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಳಂಜ ಶ್ತಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಶೀತಲ್ ಪಡಿವಾಳ್, ಬಳಂಜ ಶಿಕ್ಷಣ ಟ್ರಸ್ಟ್ ರಿ ಇದರ ಅಧ್ಯಕ್ಷ ಪತ್ರಕರ್ತ ಮನೋಹರ್ ಬಳಂಜ, ಉಪಾಧ್ಯಕ್ಷ ,ಚಲನ ಚಿತ್ರ ನಿರ್ದೇಶಕ ವಿನು ಬಳಂಜ, ಟ್ರಸ್ಟ್ ನ ಕಾರ್ಯದರ್ಶಿ ರತ್ನರಾಜ್ ಪೇರಂದ ಬೈಲ್, ಅವರಣ ಸಮಿತಿ ಅದ್ಯಕ್ಷ ಗಣೇಶ್ ಬಿ.ಕೆ, ಬಳಂಜ ದೇವಸ್ಥಾನ ಅರ್ಚಕ ಸುರೇಶ್ ಭಟ್, ಉದ್ಯಮಿ ಚಿತ್ತರಂಜನ್ ಹೆಗ್ಡೆ, ಶೇಷಗಿರಿ ಭಟ್ ಮುಂತಾದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರಿಗೆ ಸ್ವಿಟ್ಜರ್ಲೆಂಡ್‌ನ ಪ್ರತಿಷ್ಠಿತ ಡನ್‌ಸ್ಟರ್ ಬಿಸಿನೆಸ್ ಸ್ಕೂಲ್‌ನಿಂದ ಗೌರವ ಡಾಕ್ಟರೇಟ್ ಪ್ರದಾನ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನಿರ್ಲಕ್ಷ್ಯ: ಆಸ್ಪತ್ರೆಗೆ ದಾಖಲಾಗಿದ್ದ ರೋಗಿ ಸಾವು

Suddi Udaya

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಹೊರಂಗಣ ಜಲಾವೃತ

Suddi Udaya

ಬಳಂಜ ಬಿಲ್ಲವ ಸಂಘದಲ್ಲಿ, ಮಹಿಳಾ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಆಟಿಡೊಂಜಿ‌ ದಿನ ಕಾರ್ಯಕ್ರಮ

Suddi Udaya
error: Content is protected !!