July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಮಲವಂತಿಗೆ: ಮಲವಂತಿಗೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ಪ್ರಕಾಶ್ ಜೈನ್ ರವರ ಅಧ್ಯಕ್ಷತೆಯಲ್ಲಿ ಜ.31 ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜೋಸೆಫ್ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ರೋಹಿಣಿ , ಕಾರ್ಯದರ್ಶಿ, ಪಂಚಾಯತ್‌ ಸದಸ್ಯರಾದ ಮಹಮ್ಮದ್ ಕೆ.ಯು., ಸುಂದರ ಪೂಜಾರಿ, ಶ್ರೀಮತಿ ಪವಿತ್ರ, ಶ್ರೀಮತಿ ಅರುಣ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಶ್ಮಿ ಸ್ವಾಗತಿಸಿ, ಅನುಪಾಲನ ವರದಿಯನ್ನು ವಾಚಿಸಿದರು.

Related posts

ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 7 ಡಿವಿಡೆಂಟ್

Suddi Udaya

ಎಸ್‌ಐಟಿಗೆ ಹೈಕೋರ್ಟ್ ನೋಟಿಸ್ : ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ವಿವರಿಸಿ ಮನವಿ : ಬುರುಡೆ ಕೇಸ್ ಚಾರ್ಜ್‌ಶೀಟ್‌ಗೆ ಚಿನ್ನಯ್ಯ ಅರ್ಜಿ

Suddi Udaya

ಉರುವಾಲು: ನೆಕ್ಕಿಲು ಶಾಲಾ ಮುಖ್ಯ ಶಿಕ್ಷಕ ಬಿ . ಎಸ್ . ಬಿರಾದಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ವಿದ್ಯುತ್ ಕಾಮಗಾರಿ ವೇಳೆ ಕಂಬದಿಂದ ಬಿದ್ದು ಮುಗೇರಡ್ಕ ನಿವಾಸಿ ಪ್ರಕಾಶ್ ಮೃತ್ಯು

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!