37.5 C
ಪುತ್ತೂರು, ಬೆಳ್ತಂಗಡಿ
April 19, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

ಮಿತ್ತಬಾಗಿಲು: ಇಲ್ಲಿಯ ಕಿಲ್ಲೂರು ನಿವಾಸಿ ಯಶೋಧರ ಮತ್ತು ವೇದಾವತಿ ದಂಪತಿಯ ಮನೆಯಲ್ಲಿ ಜ. 29 ರಂದು ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಹೊಡೆದು ಕಳವು ಮಾಡಿದ ಘಟನೆ ನಡೆದಿದೆ.

ಜ. 29 ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಪಾಟಿನಲ್ಲಿ ಇಟ್ಟಿದ್ದ ಸುಮಾರು ರೂ.25,000 ಕಳವಾಗಿದೆ, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಚೆಕ್ ವಿತರಣೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.1.85ಕೋಟಿ ನಿವ್ವಳ ಲಾಭ, ಶೇ.14 ಡಿವಿಡೆಂಟ್ ಘೋಷಣೆ

Suddi Udaya

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya

ಗೇರುಕಟ್ಟೆ ಸಮೀಪದ ಬಟ್ಟೆಮಾರು ಎಂಬಲ್ಲಿ ಬೈಹುಲ್ಲು ಟ್ರಕ್ ಗೆ ಬೆಂಕಿ ಅವಘಡ

Suddi Udaya

ಅ.25: ‘ಅನಾಮಧೇಯ ಅಧ್ಯಾಪಕನ ಆತ್ಮಚರಿತ್ರೆ’ ಕೃತಿ ಲೋಕಾರ್ಪಣೆ, ಹಾಗೂ ತಾಳಮದ್ದಳೆ ಕಾರ್ಯಕ್ರಮ

Suddi Udaya

ಬಟ್ಲಡ್ಕ ಜುಮಾ ಮಸೀದಿಯಲ್ಲಿ ದಿ| ಶೈಖುನಾ ಮರ್ಹೂಮ್ ಕೂರಾ ತಂಙಲ್ ಅವರ ಹೆಸರಿನಲ್ಲಿ ಅನುಸ್ಮರಣೆ ಕಾರ್ಯಕ್ರಮ

Suddi Udaya
error: Content is protected !!