24.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಿಸಿ ಹಸ್ತಾಂತರ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಲೆಬೆಟ್ಟು ವಾತ್ಸಲ್ಯ ಸದಸ್ಯರಾದ ರತ್ನ ರವರಿಗೆ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಾಣ ಮಾಡಲಾಗಿದ್ದು ಇದನ್ನು ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟ ಅಧ್ಯಕ್ಷ ಪ್ರವೀಣ್ ಪೂಜಾರಿ, ಪೂಜಾಸಮಿತಿ ಅಧ್ಯಕ್ಷರಾದ ಕರಿಯಪ್ಪ, ಮೇಸ್ತ್ರಿ ಶ್ರೀಧರ್, ಗಿರೀಶ್ ಗೌಡ, ಮೇಲ್ವಿಚಾರಕರಾದ ಸುಶಾಂತ್, ಸೇವಾಪ್ರತಿನಿಧಿ ಲೀಲ ಸಮನ್ವಯಧಿಕಾರಿ ಮಧುರಾವಸಂತ್, ತಂಡದ ಸದಸ್ಯರು ಉಪಸ್ಥಿತರಿದ್ದರು.

Related posts

ಜಿನ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಎಸ್ ಡಿ ಯಂ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ತೆರವು ಪ್ರಕರಣ: ಕತ೯ವ್ಯಕ್ಕೆ ಅಡ್ಡಿ ಆರೋಪಿಸಿ ಶಾಸಕರ ಮೇಲೆ ಆರ್.ಎಫ್.ಓ ದೂರು : ಪ್ರಕರಣ ದಾಖಲು

Suddi Udaya

ಮದ್ಯದ ಮೇಲಿನ ಶುಲ್ಕ ದಿಢೀರ್ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

Suddi Udaya
error: Content is protected !!