32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಿಸಿ ಹಸ್ತಾಂತರ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಲೆಬೆಟ್ಟು ವಾತ್ಸಲ್ಯ ಸದಸ್ಯರಾದ ರತ್ನ ರವರಿಗೆ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಾಣ ಮಾಡಲಾಗಿದ್ದು ಇದನ್ನು ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟ ಅಧ್ಯಕ್ಷ ಪ್ರವೀಣ್ ಪೂಜಾರಿ, ಪೂಜಾಸಮಿತಿ ಅಧ್ಯಕ್ಷರಾದ ಕರಿಯಪ್ಪ, ಮೇಸ್ತ್ರಿ ಶ್ರೀಧರ್, ಗಿರೀಶ್ ಗೌಡ, ಮೇಲ್ವಿಚಾರಕರಾದ ಸುಶಾಂತ್, ಸೇವಾಪ್ರತಿನಿಧಿ ಲೀಲ ಸಮನ್ವಯಧಿಕಾರಿ ಮಧುರಾವಸಂತ್, ತಂಡದ ಸದಸ್ಯರು ಉಪಸ್ಥಿತರಿದ್ದರು.

Related posts

ರಾ.ಹೆ. ಲಾಯಿಲ ಬಳಿ ತಿರುವಿನ ಸೂಚನ ಫಲಕ ಕಾಣೆ; ಸುದ್ದಿ ಉದಯ ಜನಧ್ವನಿ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ವಾರ್ಷಿಕೋತ್ಸವ

Suddi Udaya

ಬುರುಡೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾದ ಪ್ರದೀಪ್ : ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎಸ್.ಐ.ಟಿ

Suddi Udaya

ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ; ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya
error: Content is protected !!