28.3 C
ಪುತ್ತೂರು, ಬೆಳ್ತಂಗಡಿ
June 8, 2025
Uncategorized

ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ: ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ

ಬೆಳ್ತಂಗಡಿ: ಇಂದು ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮಂಡಿಸಿದ 2025-26ನೇ ಸಾಲಿನ ಮುಂಗಡ ಪತ್ರ ನರೇಂದ್ರ ಮೋದಿ ನೇತೃತ್ವದ ಬಜೆಟ್ ನಲ್ಲಿ ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ ಎಂದು ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ರಂಗದಲ್ಲಿ ಮಹತ್ತರ ಬದಲಾವಣೆ, ಔಷಧಿಗಳ ಆಮದು ಸುಂಕ ರದ್ದು ಬಡ ಜನತೆಗೆ ಉತ್ತಮ ಆರೋಗ್ಯ ಸೇವೆ,
ಮೊಬೈಲ್ ಎಲ್ ಇ ಡಿ ಸೇವೆಗಳ ಅಗ್ಗವಾಗಿದ್ದು, ಆದಾಯ ತೆರಿಗೆದಾರರಿಗೆ ಆದಾಯದ ಮಿತಿಯನ್ನು12 ಲಕ್ಷಕ್ಕೆ ಏರಿಸಿರುವುದು ಸ್ವಾಗತಾರ್ಹವಾಗಿದೆ ಎಂದರು.

Related posts

ಕಂಡವರ ಮನದಲ್ಲಿ ಶ್ರೀ ವಿಶ್ವೇಶತೀರ್ಥರು.ಟಿ ನಾರಾಯಣ ಭಟ್ ರಾಮ ಕುಂಜ ಇವರ ಕೃತಿ ಬಿಡುಗಡೆ.

Suddi Udaya

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ: ಕಿಶೋರ್ ಕುಮಾರ್

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಪುರುಷ ಕಟ್ಟುವ ಆಚರಣೆಯಲ್ಲಿ ಮುಸ್ಲಿಂ ಧರ್ಮದ ಅವಹೇಳನ : ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ: ಎಸ್.ಡಿ.ಪಿ.ಐ

Suddi Udaya

ಮದ್ದಡ್ಕದಲ್ಲಿ ಕರಿಂಜೆ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆ ಉದ್ಘಾಟನೆ

Suddi Udaya

ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೆ ಚಾಲನೆ

Suddi Udaya
error: Content is protected !!