33.8 C
ಪುತ್ತೂರು, ಬೆಳ್ತಂಗಡಿ
February 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

ಉಜಿರೆ : ಜಾಗೃತಿ ಸೌಧ ಟಿ. ಬಿ ಆಸ್ಪತ್ರೆ ಆವರಣ ಲಾಯಿಲ ಉಜಿರೆಯಲ್ಲಿ ನಡೆದ ಬ್ರೈಟ್ ಇಂಡಿಯಾ ಮದ್ದಡ್ಕ ಬೆಳ್ತಂಗಡಿ ತಾಲೂಕು ವಿಶೇಷಚೇತನರ ಸಾಧನ ಸಲಕರೆಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ಬ್ರೈಟ್ ಇಂಡಿಯಾ ಸಂಸ್ಥೆಯ ಕಾರ್ಯದರ್ಶಿ ಶಿಶುಪಾಲ್ ಜೈನ್, ಶ್ರೀ ಕ್ಷೇತ್ರ ಧರ್ಮಸ್ಥಳದ ವಿವಿಧ ಘಟಕದ ಪದಾಧಿಕಾರಿಗಳು ಹಾಗೂ ಮಧ್ಯಮವರದಿಗಾರರು ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಜೊಸೆಫ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಗ್ರಾಮ ಪಂಚಾಯತ್ ಇಂದಬೆಟ್ಟು, ಚಿರಂಜೀವಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ಗ್ರಾಮ ಪಂಚಾಯತ್ ಕಣಿಯೂರು,
ಕೀರ್ತನ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ಗ್ರಾಮ ಪಂಚಾಯತ್ ಕೊಯ್ಯುರು, ಶ್ರೀ ನಿಧಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಗ್ರಾಮ ಪಂಚಾಯತ್ ಮಿತ್ತಬಾಗಿಲು, ಸುಲೋಚನಾ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಗ್ರಾಮ ಪಂಚಾಯತ್ ಕುವೆಟ್ಟು, ಫಲಾನುಭವಿಗಳಾದ ಮೋನಪ್ಪ ಗೌಡ , ಮದಕ ಮನೆ ಸುಂದರ್ ಶೆಟ್ಟಿ ಕಣಿಯೂರು, ನಾರಾಯಣ ಕಣಿಯೂರು ಉಪಸ್ಥಿತರಿದ್ದರು.

Related posts

ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಅಳದಂಗಡಿ: ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿ ಹೆನ್ಕಲ ಅನಾರೋಗ್ಯದಿಂದ ನಿಧನ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕ್ಯಾಂಪ್ಕೊ ಸಾಂತ್ವನ ಯೋಜನೆಯಡಿ ಧನಸಹಾಯ ಹಸ್ತಾಂತರ

Suddi Udaya
error: Content is protected !!