23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

ಉಜಿರೆ : ಜಾಗೃತಿ ಸೌಧ ಟಿ. ಬಿ ಆಸ್ಪತ್ರೆ ಆವರಣ ಲಾಯಿಲ ಉಜಿರೆಯಲ್ಲಿ ನಡೆದ ಬ್ರೈಟ್ ಇಂಡಿಯಾ ಮದ್ದಡ್ಕ ಬೆಳ್ತಂಗಡಿ ತಾಲೂಕು ವಿಶೇಷಚೇತನರ ಸಾಧನ ಸಲಕರೆಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ಬ್ರೈಟ್ ಇಂಡಿಯಾ ಸಂಸ್ಥೆಯ ಕಾರ್ಯದರ್ಶಿ ಶಿಶುಪಾಲ್ ಜೈನ್, ಶ್ರೀ ಕ್ಷೇತ್ರ ಧರ್ಮಸ್ಥಳದ ವಿವಿಧ ಘಟಕದ ಪದಾಧಿಕಾರಿಗಳು ಹಾಗೂ ಮಧ್ಯಮವರದಿಗಾರರು ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಜೊಸೆಫ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಗ್ರಾಮ ಪಂಚಾಯತ್ ಇಂದಬೆಟ್ಟು, ಚಿರಂಜೀವಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ಗ್ರಾಮ ಪಂಚಾಯತ್ ಕಣಿಯೂರು,
ಕೀರ್ತನ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ಗ್ರಾಮ ಪಂಚಾಯತ್ ಕೊಯ್ಯುರು, ಶ್ರೀ ನಿಧಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಗ್ರಾಮ ಪಂಚಾಯತ್ ಮಿತ್ತಬಾಗಿಲು, ಸುಲೋಚನಾ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಗ್ರಾಮ ಪಂಚಾಯತ್ ಕುವೆಟ್ಟು, ಫಲಾನುಭವಿಗಳಾದ ಮೋನಪ್ಪ ಗೌಡ , ಮದಕ ಮನೆ ಸುಂದರ್ ಶೆಟ್ಟಿ ಕಣಿಯೂರು, ನಾರಾಯಣ ಕಣಿಯೂರು ಉಪಸ್ಥಿತರಿದ್ದರು.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

Suddi Udaya

ಉದ್ಯೋಗಾವಕಾಶಗಳನ್ನು ಒದಗಿಸುವುದೇ ಗುರಿ – MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಸಂಸ್ಥೆಗಳ ಜಾಗೃತಿ ಅಭಿಯಾನದ ವಾಹನ ತಾಲೂಕಿನಾದ್ಯಂತ ಮನೆ ಬಾಗಿಲಿಗೆ – ಚಾರ್ಮಾಡಿಯಿಂದ ಚಾಲನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಹದಗೆಟ್ಟ ರಸ್ತೆ : ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದಿಂದ ದುರಸ್ತಿ ಕಾರ್ಯ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!