ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

ಉಜಿರೆ : ಜಾಗೃತಿ ಸೌಧ ಟಿ. ಬಿ ಆಸ್ಪತ್ರೆ ಆವರಣ ಲಾಯಿಲ ಉಜಿರೆಯಲ್ಲಿ ನಡೆದ ಬ್ರೈಟ್ ಇಂಡಿಯಾ ಮದ್ದಡ್ಕ ಬೆಳ್ತಂಗಡಿ ತಾಲೂಕು ವಿಶೇಷಚೇತನರ ಸಾಧನ ಸಲಕರೆಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ಬ್ರೈಟ್ ಇಂಡಿಯಾ ಸಂಸ್ಥೆಯ ಕಾರ್ಯದರ್ಶಿ ಶಿಶುಪಾಲ್ ಜೈನ್, ಶ್ರೀ ಕ್ಷೇತ್ರ ಧರ್ಮಸ್ಥಳದ ವಿವಿಧ ಘಟಕದ ಪದಾಧಿಕಾರಿಗಳು ಹಾಗೂ ಮಧ್ಯಮವರದಿಗಾರರು ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಜೊಸೆಫ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಗ್ರಾಮ ಪಂಚಾಯತ್ ಇಂದಬೆಟ್ಟು, ಚಿರಂಜೀವಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ಗ್ರಾಮ ಪಂಚಾಯತ್ ಕಣಿಯೂರು,
ಕೀರ್ತನ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ಗ್ರಾಮ ಪಂಚಾಯತ್ ಕೊಯ್ಯುರು, ಶ್ರೀ ನಿಧಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಗ್ರಾಮ ಪಂಚಾಯತ್ ಮಿತ್ತಬಾಗಿಲು, ಸುಲೋಚನಾ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಗ್ರಾಮ ಪಂಚಾಯತ್ ಕುವೆಟ್ಟು, ಫಲಾನುಭವಿಗಳಾದ ಮೋನಪ್ಪ ಗೌಡ , ಮದಕ ಮನೆ ಸುಂದರ್ ಶೆಟ್ಟಿ ಕಣಿಯೂರು, ನಾರಾಯಣ ಕಣಿಯೂರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಪಡೆದ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

Suddi Udaya

ಬಸ್ -ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರ

Suddi Udaya
error: Content is protected !!