23.8 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಕುರಿತು ಐಇಸಿ ಚಟುವಟಿಕೆ

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋಳಿಯಂಗಡಿ ರಿಕ್ಷಾ ನಿಲ್ದಾಣದಲ್ಲಿ ಮತ್ತು ಕುಕ್ಕೇಡಿ ಹಾಲಿನ ಡಿಪ್ಪೋದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಬಗ್ಗೆ ಹಾಗೂ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ಅಧ್ಯಕ್ಷರು ಶ್ರೀಮತಿ ಅನಿತಾ ಕೆ., ಪ್ರಭಾರ ಸಹಾಯಕ ನಿರ್ದೇಶಕರು(ಗ್ರಾ.ಉ) ಶ್ರೀಮತಿ ಸಫಾನ, ಸಾಮಾಜಿಕ ಪರಿಶೋಧನಾ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಹರೀಶ್,ಗ್ರಾ.ಪಂ ಸಿಬ್ಬಂದಿಗಳಾದ ಗಣೇಶ್, ಪ್ರಶಾಂತ್, ರೇವತಿ,ಗ್ರಾಮ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

Suddi Udaya

ಭವ್ಯ ಭಾರತವನ್ನು ಕಾಣುವ ನಮ್ಮ ಕನಸು ನನಸಾಗಿದೆ: ಕೆ ಪ್ರತಾಪಸಿಂಹ ನಾಯಕ್

Suddi Udaya

ಸುಲ್ಕೇರಿ ಗ್ರಾಮಸಭೆ: ಮಳೆ ಪ್ರಾರಂಭಕ್ಕಿಂತ ಮುಂಚೆ ನಾವರ ರಸ್ತೆ ಕಾಮಗಾರಿ ಪ್ರಾರಂಭಿಸಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

Suddi Udaya

ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ ಕಾರು

Suddi Udaya
error: Content is protected !!