ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಟಿ ಔಷಧಿಗಳ ಪ್ರಾತ್ಯಕ್ಷಿಕೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ವಿಜ್ಞಾನ ಸಂಘದ ವತಿಯಿಂದ ನಾಟಿ ಔಷಧಿಗಳ ಪ್ರಾತ್ಯಕ್ಷಿಕೆ ಮತ್ತು ವಿವರಣೆ ಕಾರ್ಯಕ್ರಮವು ಇಂದು(ಫೆ.1) ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು.

ಪುದುವೆಟ್ಟು ಗ್ರಾಮದ ನಾಟಿ ವೈದ್ಯರಾದ ನಾರಾಯಣ ಗೌಡ ಮುಚ್ಚಾರು ಇವರು ನಾಟಿ ಔಷಧಿಯ ಬಗ್ಗೆ ಮಕ್ಕಳಿಗೆ ಸವಿವರವಾಗಿ ಕೆಲವು ಔಷಧೀಯ ಸಸ್ಯಗಳನ್ನು ತೋರಿಸುವುದರ ಮೂಲಕ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ಕಮಲ್ ತೇಜು ರಜಪೂತ್ ವಹಿಸಿದ್ದರು. ಶ್ರೀಮತಿ ಕಾವ್ಯ ಎಸ್ ನಿರ್ವಹಿಸಿದ ಕಾರ್ಯಕ್ರಮಕ್ಕೆ ಶ್ರೀಮತಿ ಉಷಾ ಕುಮಾರಿ ಧನ್ಯವಾದವಿತ್ತರು.

Related posts

ತೆಕ್ಕಾರಿನ ಬಟ್ರಬೈಲು ಎಂಬಲ್ಲಿ ದೇವಸ್ಥಾನದ ಬಾವಿಯಲ್ಲಿ ಅತೀ ಪುರಾತನ ಶ್ರೀ ಕೃಷ್ಣ ದೇವರ ವಿಗ್ರಹ ಪತ್ತೆ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ನಡೆದ ಮತದಾರರ ಬೃಹತ್ ಸಮಾವೇಶದಲ್ಲಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾಗಿ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ವಾರ್ಷಿಕ ವಿಶೇಷ ಶಿಬಿರ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರಗಳ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಶ್ರದ್ಧಾಂಜಲಿ

Suddi Udaya
error: Content is protected !!