34.3 C
ಪುತ್ತೂರು, ಬೆಳ್ತಂಗಡಿ
February 3, 2025
ನಿಧನ

ಮೆಸ್ಕಾಂನ ನಿವೃತ್ತ ಜೂನಿಯರ್ ಇಂಜಿನಿಯರ್ ಪುಟ್ಟರಾಜು ನಿಧನ

ಬೆಳ್ತಂಗಡಿ: ಮೆಸ್ಕಾಂ ಇಲಾಖೆಯಲ್ಲಿ ಬೆಳ್ತಂಗಡಿ, ಉಜಿರೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ನಂತರ ಧರ್ಮಸ್ಥಳ, ಕೊಕ್ಕಡದಲ್ಲಿ ಜೂನಿಯರ್ ಇಂಜಿನಿಯರ್ ಆಗಿದ್ದ 2020ರಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಚೆನ್ನಪಟ್ಟಣದ ಪುಟ್ಟರಾಜು (64ವ.)ರವರು ಜ.28ರಂದು ನಡೆದ ಬೈಕ್ ಅಪಘಾತದಲ್ಲಿ ಕೋಮಾವಸ್ಥೆಗೆ ತಲುಪಿದ್ದ ಇವರು ಜ.30ರಂದು ರಾತ್ರಿ ನಿಧನರಾದರು.

ಇವರ ಮೃತದೇಹವನ್ನು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾನ ನೀಡಲಾಗಿದೆ.

ಮೃತರು ಪತ್ನಿ, ಓರ್ವ ಪುತ್ರ, ಓರ್ವೆ ಪುತ್ರಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

Suddi Udaya

ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಶಾಕ್: ತೋಟದಲ್ಲಿ ಸೊಪ್ಪು ಕಡಿಯಲು ಹೋಗಿದ್ದ ಬಾಲಕೃಷ್ಣ ಶೆಟ್ಟಿ ಮೃತ್ಯು

Suddi Udaya

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

Suddi Udaya

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಜಯರಾಮ ಗೌಡ ನಿಧನ

Suddi Udaya

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ಸುಮಾರು 25 ವಷ೯ಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ನಾರಾಯಣ ಪ್ರಭು ನಿಧನ

Suddi Udaya
error: Content is protected !!