April 21, 2025
ನಿಧನ

ಮೆಸ್ಕಾಂನ ನಿವೃತ್ತ ಜೂನಿಯರ್ ಇಂಜಿನಿಯರ್ ಪುಟ್ಟರಾಜು ನಿಧನ

ಬೆಳ್ತಂಗಡಿ: ಮೆಸ್ಕಾಂ ಇಲಾಖೆಯಲ್ಲಿ ಬೆಳ್ತಂಗಡಿ, ಉಜಿರೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ನಂತರ ಧರ್ಮಸ್ಥಳ, ಕೊಕ್ಕಡದಲ್ಲಿ ಜೂನಿಯರ್ ಇಂಜಿನಿಯರ್ ಆಗಿದ್ದ 2020ರಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಚೆನ್ನಪಟ್ಟಣದ ಪುಟ್ಟರಾಜು (64ವ.)ರವರು ಜ.28ರಂದು ನಡೆದ ಬೈಕ್ ಅಪಘಾತದಲ್ಲಿ ಕೋಮಾವಸ್ಥೆಗೆ ತಲುಪಿದ್ದ ಇವರು ಜ.30ರಂದು ರಾತ್ರಿ ನಿಧನರಾದರು.

ಇವರ ಮೃತದೇಹವನ್ನು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾನ ನೀಡಲಾಗಿದೆ.

ಮೃತರು ಪತ್ನಿ, ಓರ್ವ ಪುತ್ರ, ಓರ್ವೆ ಪುತ್ರಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಳೆಂಜ: ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಕಕ್ಕಿಂಜೆಯ ನಿವಾಸಿ. ಕರುಣಾಕರ ರಾವ್ ನಿಧನ

Suddi Udaya

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ನೆರಿಯ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!