July 24, 2026
ನಿಧನ

ಮೆಸ್ಕಾಂನ ನಿವೃತ್ತ ಜೂನಿಯರ್ ಇಂಜಿನಿಯರ್ ಪುಟ್ಟರಾಜು ನಿಧನ

ಬೆಳ್ತಂಗಡಿ: ಮೆಸ್ಕಾಂ ಇಲಾಖೆಯಲ್ಲಿ ಬೆಳ್ತಂಗಡಿ, ಉಜಿರೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ನಂತರ ಧರ್ಮಸ್ಥಳ, ಕೊಕ್ಕಡದಲ್ಲಿ ಜೂನಿಯರ್ ಇಂಜಿನಿಯರ್ ಆಗಿದ್ದ 2020ರಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಚೆನ್ನಪಟ್ಟಣದ ಪುಟ್ಟರಾಜು (64ವ.)ರವರು ಜ.28ರಂದು ನಡೆದ ಬೈಕ್ ಅಪಘಾತದಲ್ಲಿ ಕೋಮಾವಸ್ಥೆಗೆ ತಲುಪಿದ್ದ ಇವರು ಜ.30ರಂದು ರಾತ್ರಿ ನಿಧನರಾದರು.

ಇವರ ಮೃತದೇಹವನ್ನು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾನ ನೀಡಲಾಗಿದೆ.

ಮೃತರು ಪತ್ನಿ, ಓರ್ವ ಪುತ್ರ, ಓರ್ವೆ ಪುತ್ರಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya

ನಾರಾವಿ ನಾಡಾಯಿ ಶ್ರೀಮತಿ ಪದ್ಮಾವತಿ ನಿಧನ

Suddi Udaya

ಉಜಿರೆ: ಯೋಗೀಶ್ ಪೂಜಾರಿ ನಿಧನ

Suddi Udaya

ಮುಂಡಾಜೆ: ಮಜಲು ನಿವಾಸಿ ವಿಠಲ ರಾವ್ ನಿಧನ

Suddi Udaya

ಪೆರಿಂಜೆ ಪಡ್ಡoದಡ್ಕ ನಿವಾಸಿ ಸಫೀಯಾ ನಿಧನ

Suddi Udaya

ನಡ: ಪ್ರಭಾಕರ ಗೌಡ ಭೋಜಾರ ನಿಧನ

Suddi Udaya
error: Content is protected !!