25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

ಬೆಳ್ತಂಗಡಿ: ವೇಣೂರು ಪ್ರೌಢ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು 1 ಲಕ್ಷ ರೂ.ಅನುದಾನ ಮಂಜೂರಾತಿ ನೀಡಿದ್ದಾರೆ.

ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿಗಳಾದ ದಯಾನಂದ, ವಲಯ ಮೇಲ್ವಿಚಾರಕಿ ಶಾಲಿನಿ, ತಾಲೂಕು ಜನಜಾಗೃತಿ ವೇದಿಕೆಯ ಕೋಶಾಧಿಕಾರಿ ಗಿರೀಶ್ ಕೆ ಎಸ್ ಇವರು ಶಾಲಾ ಸಮಿತಿಯವರಿಗೆ ವಿತರಿಸಿದರು.


ಉಪಪ್ರಾಂಶುಪಾಲರು ವೆಂಕಟೇಶ್ ಎಸ್. ತುಳುಪುಳೆ,ಎಸ್. ಡಿ . ಎಂ. ಸಿ ಅಧ್ಯಕ್ಷ ರಾಜೇಶ್ ಮೂಡುಕೋಡಿ, ನೆಲ್ಸನ್ ಹೆರಾಲ್ಡ್, ಶ್ರೀಮತಿ ಸುಕನ್ಯಾ ಪ್ರಭು, ಶ್ರೀಮತಿ ಜ್ಯೋತಿ ಜೂಲಿಯೆಟ್ ಡಿ’ಸೋಜ , ಶ್ರೀಮತಿ ಸಂಧ್ಯಾ ಜೈನ್, ಶ್ರೀಮತಿ ಸುಶೀಲಾ, ಶ್ರೀಮತಿ ಪ್ರೇಮಾ ಕೆ, ಶ್ರೀಮತಿ ಅನುಸೂಯ ಫಾಟಕ್, ಶ್ರೀಮತಿ ಸಂಧ್ಯಾ, ಲೋಕಯ್ಯ ಎಸ್, ಹಾಗೂ ಮಂಜುನಾಥ, ವೇಣೂರು ಎ ಮತ್ತು ಬಿ ಒಕ್ಕೂಟದ ಅಧ್ಯಕ್ಷ ಪದ್ಮಪ್ಪ ಹಾಗೂ ಸುಚಿತ್ರ ಹೆಗ್ಡೆ, ಉಪಾಧ್ಯಕ್ಷರು ಹರಿಪ್ರಸಾದ್, ಸೇವಾಪ್ರತಿನಿಧಿ ಜಯಂತಿ ಉಪಸ್ಥಿತರಿದ್ದರು.

Related posts

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

Suddi Udaya

ಧರ್ಮಸ್ಥಳದ ಬಿ. ಪ್ರಕಾಶ ದೇವಾಡಿಗರವರು ಸ್ಯಾಕ್ಸೋಪೋನ್ ಕಾರ್ಯಕ್ರಮ ನೀಡಲು ಮೂರನೇ ಬಾರಿಗೆ ಅಮೇರಿಕಕ್ಕೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

Suddi Udaya

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya

ಧರ್ಮಸ್ಥಳ  ಶ್ರೀ ಮಂ.ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ‘ಆಟಿಡೊಂಜಿ ದಿನ ‘

Suddi Udaya

ಹಚ್ಚಾಡಿ ಶಾಲೆಯಲ್ಲಿ ರೂ. 1.75 ಲಕ್ಷದ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya
error: Content is protected !!