ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

ಬೆಳ್ತಂಗಡಿ: ವೇಣೂರು ಪ್ರೌಢ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು 1 ಲಕ್ಷ ರೂ.ಅನುದಾನ ಮಂಜೂರಾತಿ ನೀಡಿದ್ದಾರೆ.

ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿಗಳಾದ ದಯಾನಂದ, ವಲಯ ಮೇಲ್ವಿಚಾರಕಿ ಶಾಲಿನಿ, ತಾಲೂಕು ಜನಜಾಗೃತಿ ವೇದಿಕೆಯ ಕೋಶಾಧಿಕಾರಿ ಗಿರೀಶ್ ಕೆ ಎಸ್ ಇವರು ಶಾಲಾ ಸಮಿತಿಯವರಿಗೆ ವಿತರಿಸಿದರು.


ಉಪಪ್ರಾಂಶುಪಾಲರು ವೆಂಕಟೇಶ್ ಎಸ್. ತುಳುಪುಳೆ,ಎಸ್. ಡಿ . ಎಂ. ಸಿ ಅಧ್ಯಕ್ಷ ರಾಜೇಶ್ ಮೂಡುಕೋಡಿ, ನೆಲ್ಸನ್ ಹೆರಾಲ್ಡ್, ಶ್ರೀಮತಿ ಸುಕನ್ಯಾ ಪ್ರಭು, ಶ್ರೀಮತಿ ಜ್ಯೋತಿ ಜೂಲಿಯೆಟ್ ಡಿ’ಸೋಜ , ಶ್ರೀಮತಿ ಸಂಧ್ಯಾ ಜೈನ್, ಶ್ರೀಮತಿ ಸುಶೀಲಾ, ಶ್ರೀಮತಿ ಪ್ರೇಮಾ ಕೆ, ಶ್ರೀಮತಿ ಅನುಸೂಯ ಫಾಟಕ್, ಶ್ರೀಮತಿ ಸಂಧ್ಯಾ, ಲೋಕಯ್ಯ ಎಸ್, ಹಾಗೂ ಮಂಜುನಾಥ, ವೇಣೂರು ಎ ಮತ್ತು ಬಿ ಒಕ್ಕೂಟದ ಅಧ್ಯಕ್ಷ ಪದ್ಮಪ್ಪ ಹಾಗೂ ಸುಚಿತ್ರ ಹೆಗ್ಡೆ, ಉಪಾಧ್ಯಕ್ಷರು ಹರಿಪ್ರಸಾದ್, ಸೇವಾಪ್ರತಿನಿಧಿ ಜಯಂತಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya

ವೇಣೂರು ಐಟಿಐಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜೇತರಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

Suddi Udaya

ನಾರಾವಿಯಲ್ಲಿ ಉಚಿತ ನೇತ್ರಾ ಚಿಕಿತ್ಸಾ ಶಿಬಿರ

Suddi Udaya

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

Suddi Udaya
error: Content is protected !!