July 23, 2026
Uncategorized

ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ: ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ

ಬೆಳ್ತಂಗಡಿ: ಇಂದು ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮಂಡಿಸಿದ 2025-26ನೇ ಸಾಲಿನ ಮುಂಗಡ ಪತ್ರ ನರೇಂದ್ರ ಮೋದಿ ನೇತೃತ್ವದ ಬಜೆಟ್ ನಲ್ಲಿ ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ ಎಂದು ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ರಂಗದಲ್ಲಿ ಮಹತ್ತರ ಬದಲಾವಣೆ, ಔಷಧಿಗಳ ಆಮದು ಸುಂಕ ರದ್ದು ಬಡ ಜನತೆಗೆ ಉತ್ತಮ ಆರೋಗ್ಯ ಸೇವೆ,
ಮೊಬೈಲ್ ಎಲ್ ಇ ಡಿ ಸೇವೆಗಳ ಅಗ್ಗವಾಗಿದ್ದು, ಆದಾಯ ತೆರಿಗೆದಾರರಿಗೆ ಆದಾಯದ ಮಿತಿಯನ್ನು12 ಲಕ್ಷಕ್ಕೆ ಏರಿಸಿರುವುದು ಸ್ವಾಗತಾರ್ಹವಾಗಿದೆ ಎಂದರು.

Related posts

ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕ ರಾಧಾಕೃಷ್ಣ ಹೊಳ್ಳ ನಿಧನ

Suddi Udaya

ನ. 23: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ಅಜ್ಮೀರ್ ದರ್ಗಕ್ಕೆ ಹೊರಟ ಬದ್ಯಾರು ನಿವಾಸಿ ಮಹಮ್ಮದ್ ಇಸಾಕ್ ದಾರಿ ಮಧ್ಯೆ ಹೃದಯಾಘಾತದಿಂದ ನಿಧನ

Suddi Udaya

ಜು.7: ಮರಳು ಮತ್ತು ಕೆಂಪು ಕಲ್ಲಿನ ಕೊರತೆಯಿಂದ ಕಾರ್ಮಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ವಿರುದ್ಧ ಪ್ರತಿಭಟನೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಕಾಳಜಿಯ ಯಶಸ್ವೀ ಪ್ರಯೋಗಗಳು

Suddi Udaya
error: Content is protected !!