30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

ಉಜಿರೆ : ಜಾಗೃತಿ ಸೌಧ ಟಿ. ಬಿ ಆಸ್ಪತ್ರೆ ಆವರಣ ಲಾಯಿಲ ಉಜಿರೆಯಲ್ಲಿ ನಡೆದ ಬ್ರೈಟ್ ಇಂಡಿಯಾ ಮದ್ದಡ್ಕ ಬೆಳ್ತಂಗಡಿ ತಾಲೂಕು ವಿಶೇಷಚೇತನರ ಸಾಧನ ಸಲಕರೆಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ಬ್ರೈಟ್ ಇಂಡಿಯಾ ಸಂಸ್ಥೆಯ ಕಾರ್ಯದರ್ಶಿ ಶಿಶುಪಾಲ್ ಜೈನ್, ಶ್ರೀ ಕ್ಷೇತ್ರ ಧರ್ಮಸ್ಥಳದ ವಿವಿಧ ಘಟಕದ ಪದಾಧಿಕಾರಿಗಳು ಹಾಗೂ ಮಧ್ಯಮವರದಿಗಾರರು ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಜೊಸೆಫ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಗ್ರಾಮ ಪಂಚಾಯತ್ ಇಂದಬೆಟ್ಟು, ಚಿರಂಜೀವಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ಗ್ರಾಮ ಪಂಚಾಯತ್ ಕಣಿಯೂರು,
ಕೀರ್ತನ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ಗ್ರಾಮ ಪಂಚಾಯತ್ ಕೊಯ್ಯುರು, ಶ್ರೀ ನಿಧಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಗ್ರಾಮ ಪಂಚಾಯತ್ ಮಿತ್ತಬಾಗಿಲು, ಸುಲೋಚನಾ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಗ್ರಾಮ ಪಂಚಾಯತ್ ಕುವೆಟ್ಟು, ಫಲಾನುಭವಿಗಳಾದ ಮೋನಪ್ಪ ಗೌಡ , ಮದಕ ಮನೆ ಸುಂದರ್ ಶೆಟ್ಟಿ ಕಣಿಯೂರು, ನಾರಾಯಣ ಕಣಿಯೂರು ಉಪಸ್ಥಿತರಿದ್ದರು.

Related posts

ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.17 ರಂದು ಹರೀಶ್‌ ಪೂಂಜ ನಾಮಪತ್ರ ಸಲ್ಲಿಕೆ

Suddi Udaya

ನಾವೂರು ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಕಾಯರ್ತಡ್ಕ: ಗಾಳಿ ಮಳೆಗೆ ಸೋಲಾರ್ ಮೇಲೆ ಮರಬಿದ್ದು ನಷ್ಟ

Suddi Udaya
error: Content is protected !!