April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಕುರಿತು ಐಇಸಿ ಚಟುವಟಿಕೆ

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋಳಿಯಂಗಡಿ ರಿಕ್ಷಾ ನಿಲ್ದಾಣದಲ್ಲಿ ಮತ್ತು ಕುಕ್ಕೇಡಿ ಹಾಲಿನ ಡಿಪ್ಪೋದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಬಗ್ಗೆ ಹಾಗೂ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ಅಧ್ಯಕ್ಷರು ಶ್ರೀಮತಿ ಅನಿತಾ ಕೆ., ಪ್ರಭಾರ ಸಹಾಯಕ ನಿರ್ದೇಶಕರು(ಗ್ರಾ.ಉ) ಶ್ರೀಮತಿ ಸಫಾನ, ಸಾಮಾಜಿಕ ಪರಿಶೋಧನಾ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಹರೀಶ್,ಗ್ರಾ.ಪಂ ಸಿಬ್ಬಂದಿಗಳಾದ ಗಣೇಶ್, ಪ್ರಶಾಂತ್, ರೇವತಿ,ಗ್ರಾಮ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.

Related posts

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಸುವರ್ಣ ಆರ್ಕೇಡ್ ಗೆ ಸ್ಥಳಾಂತರ

Suddi Udaya

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

Suddi Udaya

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya

ಡಿ.2 : ಕಾಪಿನಡ್ಕದಲ್ಲಿ 65 ಕೆಜಿ ವಿಭಾಗದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಸ.ಕಿ.ಪ್ರಾ.ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವ ಸಂಭ್ರಮ

Suddi Udaya

ತಿರುಮಲೇಶ್ವರ ಭಟ್ಟರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟ ಪ್ರಶಸ್ತಿ

Suddi Udaya
error: Content is protected !!