September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಫೆಬ್ರವರಿ 7ರಂದು ಜರಗಲಿರುವ 5ನೇ ವಾರ್ಷಿಕ ಪ್ರತಿಷ್ಠಾ ದಿನೋತ್ಸವದ ಅಂಗವಾಗಿ ಗೊನೆ ಮುಹೂರ್ಥ ಮತ್ತು ಚಪ್ಪರ ಮುಹೂರ್ಥವು ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ ಬಾರ್ಯ ಮತ್ತು ಅರ್ಚಕರಾದ ಗುರುಪ್ರಸಾದ ನೂರಿತ್ತಾಯ ವೈದಿಕ ವಿಧಿ ವಿಧಾನಗಳೊಂದಿಗೆ ನೆರವೇರಿಸಿ ಕೊಟ್ಟರು.

ಪವಿತ್ರ ಪಾಣಿ ಸೂರ್ಯನಾರಾಯಣ ಕುದ್ದಣ್ಣಾಯ, ಟ್ರಸ್ಟಿ ಮತ್ತು ಪದಾಧಿಕಾರಿಗಳಾದ ಪ್ರಶಾಂತ್ ಪೈ, ಮನೋಹರ ಶೆಟ್ಟಿ, ನಾರಾಯಣಗೌಡ, ರಾಮಣ್ಣಗೌಡ, ಚೇತನ್ ಅದಮ್ಮ, ಬಾಲಕೃಷ್ಣ ಶೆಟ್ಟಿ, ವಿಶ್ವನಾಥ ಗೌಡ, ವಿದ್ಯಾ ಪ್ರಭಾಕರ್, ಪ್ರೇಮ ನೂರಿತ್ತಾಯ, ಕೃಷ್ಣಪ್ಪ ಪೂಜಾರಿ, ದಯಾನಂದ ಆಲಡ್ಕ, ಶಿವರಾಮ ನಾಯ್ಕ್ ಉಪಸ್ಥಿತರಿದ್ದರು.

Related posts

ಅಳದಂಗಡಿ ಗ್ರಾ.ಪಂಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಕೆ. ಭೇಟಿ: ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳ ಪರಿಶೀಲನೆ

Suddi Udaya

ಮಿತಿ‌ಮೀರಿದ ಕಾಡಾನೆ ಹಾವಳಿ: ಸಾರ್ವಜನಿಕರ ರಕ್ಷಣೆಗಾಗಿ “ಅರಣ್ಯ ಗಸ್ತು” ಅತ್ಯಗತ್ಯ: ಬಿ.ಜಯರಾಮ ನೆಲ್ಲಿತ್ತಾಯ ಶಿಶಿಲ

Suddi Udaya

ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಲಕ್ಷ್ಮಿಗೆ ಶ್ರದ್ಧಾಂಜಲಿ ಸಮರ್ಪಣೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ: ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ಹೊಂದಿರುವ ಕುಟುಂಬಗಳು ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಅರಣ್ಯ ಸಚಿವರ ಭೇಟಿ

Suddi Udaya

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!