22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಫೆಬ್ರವರಿ 7ರಂದು ಜರಗಲಿರುವ 5ನೇ ವಾರ್ಷಿಕ ಪ್ರತಿಷ್ಠಾ ದಿನೋತ್ಸವದ ಅಂಗವಾಗಿ ಗೊನೆ ಮುಹೂರ್ಥ ಮತ್ತು ಚಪ್ಪರ ಮುಹೂರ್ಥವು ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ ಬಾರ್ಯ ಮತ್ತು ಅರ್ಚಕರಾದ ಗುರುಪ್ರಸಾದ ನೂರಿತ್ತಾಯ ವೈದಿಕ ವಿಧಿ ವಿಧಾನಗಳೊಂದಿಗೆ ನೆರವೇರಿಸಿ ಕೊಟ್ಟರು.

ಪವಿತ್ರ ಪಾಣಿ ಸೂರ್ಯನಾರಾಯಣ ಕುದ್ದಣ್ಣಾಯ, ಟ್ರಸ್ಟಿ ಮತ್ತು ಪದಾಧಿಕಾರಿಗಳಾದ ಪ್ರಶಾಂತ್ ಪೈ, ಮನೋಹರ ಶೆಟ್ಟಿ, ನಾರಾಯಣಗೌಡ, ರಾಮಣ್ಣಗೌಡ, ಚೇತನ್ ಅದಮ್ಮ, ಬಾಲಕೃಷ್ಣ ಶೆಟ್ಟಿ, ವಿಶ್ವನಾಥ ಗೌಡ, ವಿದ್ಯಾ ಪ್ರಭಾಕರ್, ಪ್ರೇಮ ನೂರಿತ್ತಾಯ, ಕೃಷ್ಣಪ್ಪ ಪೂಜಾರಿ, ದಯಾನಂದ ಆಲಡ್ಕ, ಶಿವರಾಮ ನಾಯ್ಕ್ ಉಪಸ್ಥಿತರಿದ್ದರು.

Related posts

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

Suddi Udaya

ಕಾಜೂರು‌ ಉರೂಸ್ ಸಮಾರೋಪ

Suddi Udaya

ಮನೆಯಂಗಳದಲ್ಲಿ ನಿಂತಿದ್ದ ಕನ್ಯಾಡಿ ಅಂಡಿರ್‌ಮಾರ್ ನಿವಾಸಿ ಮಂಜಪ್ಪ ನಾಯ್ಕರ ಮೇಲೆ ಚಿರತೆ ದಾಳಿ: ಕಾಲಿಗೆ ಕಚ್ಚಿ ಗಂಭೀರ ಗಾಯ- ಬೆಳ್ತಂಗಡಿ ಆಸ್ಪತ್ರೆಗೆ ದಾಖಲು

Suddi Udaya

ಫೋಟೊಗ್ರಾಫಿ ಸ್ಫರ್ಧೆ: ಡಾ. ಚಂದ್ರಹಾಸ್ ಚಾರ್ಮಾಡಿ ಪ್ರಥಮ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

Suddi Udaya

ಗುರುಚೇತನ ಪುನಃಶ್ಚೇತನ-ಬೆಳ್ತಂಗಡಿ ಧರ್ಮಪ್ರಾಂತ್ಯದ ಶಾಲಾ ಅಧ್ಯಾಪಕ ಶಿಬಿರ

Suddi Udaya
error: Content is protected !!