24.1 C
ಪುತ್ತೂರು, ಬೆಳ್ತಂಗಡಿ
June 7, 2025
ನಿಧನ

ಮೆಸ್ಕಾಂನ ನಿವೃತ್ತ ಜೂನಿಯರ್ ಇಂಜಿನಿಯರ್ ಪುಟ್ಟರಾಜು ನಿಧನ

ಬೆಳ್ತಂಗಡಿ: ಮೆಸ್ಕಾಂ ಇಲಾಖೆಯಲ್ಲಿ ಬೆಳ್ತಂಗಡಿ, ಉಜಿರೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ನಂತರ ಧರ್ಮಸ್ಥಳ, ಕೊಕ್ಕಡದಲ್ಲಿ ಜೂನಿಯರ್ ಇಂಜಿನಿಯರ್ ಆಗಿದ್ದ 2020ರಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಚೆನ್ನಪಟ್ಟಣದ ಪುಟ್ಟರಾಜು (64ವ.)ರವರು ಜ.28ರಂದು ನಡೆದ ಬೈಕ್ ಅಪಘಾತದಲ್ಲಿ ಕೋಮಾವಸ್ಥೆಗೆ ತಲುಪಿದ್ದ ಇವರು ಜ.30ರಂದು ರಾತ್ರಿ ನಿಧನರಾದರು.

ಇವರ ಮೃತದೇಹವನ್ನು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾನ ನೀಡಲಾಗಿದೆ.

ಮೃತರು ಪತ್ನಿ, ಓರ್ವ ಪುತ್ರ, ಓರ್ವೆ ಪುತ್ರಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಜಿರೆ ಹೊಸಪಟ್ಣ ಪೇರಂದಡ್ಕ ನಿವಾಸಿ ಸುಂದರಿ ನಿಧನ

Suddi Udaya

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

Suddi Udaya

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya

ವೇಣೂರು: ನಡ್ತಿಕಲ್ಲು ನಿವಾಸಿ ಶೇಕಬ್ಬ ನಿಧನ

Suddi Udaya

ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ನಿಧನ

Suddi Udaya
error: Content is protected !!