September 6, 2026
ನಿಧನ

ಮೆಸ್ಕಾಂನ ನಿವೃತ್ತ ಜೂನಿಯರ್ ಇಂಜಿನಿಯರ್ ಪುಟ್ಟರಾಜು ನಿಧನ

ಬೆಳ್ತಂಗಡಿ: ಮೆಸ್ಕಾಂ ಇಲಾಖೆಯಲ್ಲಿ ಬೆಳ್ತಂಗಡಿ, ಉಜಿರೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ನಂತರ ಧರ್ಮಸ್ಥಳ, ಕೊಕ್ಕಡದಲ್ಲಿ ಜೂನಿಯರ್ ಇಂಜಿನಿಯರ್ ಆಗಿದ್ದ 2020ರಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಚೆನ್ನಪಟ್ಟಣದ ಪುಟ್ಟರಾಜು (64ವ.)ರವರು ಜ.28ರಂದು ನಡೆದ ಬೈಕ್ ಅಪಘಾತದಲ್ಲಿ ಕೋಮಾವಸ್ಥೆಗೆ ತಲುಪಿದ್ದ ಇವರು ಜ.30ರಂದು ರಾತ್ರಿ ನಿಧನರಾದರು.

ಇವರ ಮೃತದೇಹವನ್ನು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾನ ನೀಡಲಾಗಿದೆ.

ಮೃತರು ಪತ್ನಿ, ಓರ್ವ ಪುತ್ರ, ಓರ್ವೆ ಪುತ್ರಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶ್ರೀ ಕ್ಷೇ.ಧ.ಗ್ರಾ.ಯೋ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ

Suddi Udaya

ಕಳಿಯ : ಬಾಕಿಮಾರು ಮನೆಯ ಸುರೇಶ್ ಗೌಡ ನಿಧನ

Suddi Udaya

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

Suddi Udaya

ಧರ್ಮಸ್ಥಳ: ಕೃಷ್ಣಮೂರ್ತಿ ರಾವ್ ಸಿ ಜಿ ನಿಧನ

Suddi Udaya

ಪುದುವೆಟ್ಟು ನಿವಾಸಿ ದೇವಪ್ಪ ಎಂ.ಕೆ ನಿಧನ

Suddi Udaya

ಬೆಳ್ತಂಗಡಿ: ದೀಪಾ ಗೋಲ್ಡ್ ವ್ಯವಸ್ಥಾಪಕ ಪ್ರಸಾದ್ ಪೈ ಪಾಣೆಮಂಗಳೂರು ನಿಧನ

Suddi Udaya
error: Content is protected !!