20.9 C
ಪುತ್ತೂರು, ಬೆಳ್ತಂಗಡಿ
February 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

ಬೆಳ್ತಂಗಡಿ: ವೇಣೂರು ಪ್ರೌಢ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು 1 ಲಕ್ಷ ರೂ.ಅನುದಾನ ಮಂಜೂರಾತಿ ನೀಡಿದ್ದಾರೆ.

ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿಗಳಾದ ದಯಾನಂದ, ವಲಯ ಮೇಲ್ವಿಚಾರಕಿ ಶಾಲಿನಿ, ತಾಲೂಕು ಜನಜಾಗೃತಿ ವೇದಿಕೆಯ ಕೋಶಾಧಿಕಾರಿ ಗಿರೀಶ್ ಕೆ ಎಸ್ ಇವರು ಶಾಲಾ ಸಮಿತಿಯವರಿಗೆ ವಿತರಿಸಿದರು.


ಉಪಪ್ರಾಂಶುಪಾಲರು ವೆಂಕಟೇಶ್ ಎಸ್. ತುಳುಪುಳೆ,ಎಸ್. ಡಿ . ಎಂ. ಸಿ ಅಧ್ಯಕ್ಷ ರಾಜೇಶ್ ಮೂಡುಕೋಡಿ, ನೆಲ್ಸನ್ ಹೆರಾಲ್ಡ್, ಶ್ರೀಮತಿ ಸುಕನ್ಯಾ ಪ್ರಭು, ಶ್ರೀಮತಿ ಜ್ಯೋತಿ ಜೂಲಿಯೆಟ್ ಡಿ’ಸೋಜ , ಶ್ರೀಮತಿ ಸಂಧ್ಯಾ ಜೈನ್, ಶ್ರೀಮತಿ ಸುಶೀಲಾ, ಶ್ರೀಮತಿ ಪ್ರೇಮಾ ಕೆ, ಶ್ರೀಮತಿ ಅನುಸೂಯ ಫಾಟಕ್, ಶ್ರೀಮತಿ ಸಂಧ್ಯಾ, ಲೋಕಯ್ಯ ಎಸ್, ಹಾಗೂ ಮಂಜುನಾಥ, ವೇಣೂರು ಎ ಮತ್ತು ಬಿ ಒಕ್ಕೂಟದ ಅಧ್ಯಕ್ಷ ಪದ್ಮಪ್ಪ ಹಾಗೂ ಸುಚಿತ್ರ ಹೆಗ್ಡೆ, ಉಪಾಧ್ಯಕ್ಷರು ಹರಿಪ್ರಸಾದ್, ಸೇವಾಪ್ರತಿನಿಧಿ ಜಯಂತಿ ಉಪಸ್ಥಿತರಿದ್ದರು.

Related posts

ವಾಣಿ ಶಿಕ್ಷಣ ಸಂಸ್ಥೆ: ಸ್ಕೌಟ್ ಮತ್ತು ಗೈಡ್ಸ್- ಬೇಸಿಗೆ ಶಿಬಿರ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96.36 ಫಲಿತಾಂಶ

Suddi Udaya

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

Suddi Udaya

ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya
error: Content is protected !!