25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

ಬೆಳ್ತಂಗಡಿ: ವೇಣೂರು ಪ್ರೌಢ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು 1 ಲಕ್ಷ ರೂ.ಅನುದಾನ ಮಂಜೂರಾತಿ ನೀಡಿದ್ದಾರೆ.

ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿಗಳಾದ ದಯಾನಂದ, ವಲಯ ಮೇಲ್ವಿಚಾರಕಿ ಶಾಲಿನಿ, ತಾಲೂಕು ಜನಜಾಗೃತಿ ವೇದಿಕೆಯ ಕೋಶಾಧಿಕಾರಿ ಗಿರೀಶ್ ಕೆ ಎಸ್ ಇವರು ಶಾಲಾ ಸಮಿತಿಯವರಿಗೆ ವಿತರಿಸಿದರು.


ಉಪಪ್ರಾಂಶುಪಾಲರು ವೆಂಕಟೇಶ್ ಎಸ್. ತುಳುಪುಳೆ,ಎಸ್. ಡಿ . ಎಂ. ಸಿ ಅಧ್ಯಕ್ಷ ರಾಜೇಶ್ ಮೂಡುಕೋಡಿ, ನೆಲ್ಸನ್ ಹೆರಾಲ್ಡ್, ಶ್ರೀಮತಿ ಸುಕನ್ಯಾ ಪ್ರಭು, ಶ್ರೀಮತಿ ಜ್ಯೋತಿ ಜೂಲಿಯೆಟ್ ಡಿ’ಸೋಜ , ಶ್ರೀಮತಿ ಸಂಧ್ಯಾ ಜೈನ್, ಶ್ರೀಮತಿ ಸುಶೀಲಾ, ಶ್ರೀಮತಿ ಪ್ರೇಮಾ ಕೆ, ಶ್ರೀಮತಿ ಅನುಸೂಯ ಫಾಟಕ್, ಶ್ರೀಮತಿ ಸಂಧ್ಯಾ, ಲೋಕಯ್ಯ ಎಸ್, ಹಾಗೂ ಮಂಜುನಾಥ, ವೇಣೂರು ಎ ಮತ್ತು ಬಿ ಒಕ್ಕೂಟದ ಅಧ್ಯಕ್ಷ ಪದ್ಮಪ್ಪ ಹಾಗೂ ಸುಚಿತ್ರ ಹೆಗ್ಡೆ, ಉಪಾಧ್ಯಕ್ಷರು ಹರಿಪ್ರಸಾದ್, ಸೇವಾಪ್ರತಿನಿಧಿ ಜಯಂತಿ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

Suddi Udaya

ಲಾಯಿಲ: ಡಿವೈಡರ್ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಗಂಭೀರ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ – ಜೆಸಿಐ ಬೆಳ್ತಂಗಡಿ ಮಂಜುಶ್ರೀ ಚಾಂಪಿಯನ್

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ಪಂಚಾಯತ್ ಸಿಬ್ಬಂದಿಗಳಿಂದ ಸದಸ್ಯರಿಗೆ ವಿದಾಯ ಸಮಾರಂಭ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
error: Content is protected !!