September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

ಬೆಳ್ತಂಗಡಿ: ವೇಣೂರು ಪ್ರೌಢ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು 1 ಲಕ್ಷ ರೂ.ಅನುದಾನ ಮಂಜೂರಾತಿ ನೀಡಿದ್ದಾರೆ.

ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿಗಳಾದ ದಯಾನಂದ, ವಲಯ ಮೇಲ್ವಿಚಾರಕಿ ಶಾಲಿನಿ, ತಾಲೂಕು ಜನಜಾಗೃತಿ ವೇದಿಕೆಯ ಕೋಶಾಧಿಕಾರಿ ಗಿರೀಶ್ ಕೆ ಎಸ್ ಇವರು ಶಾಲಾ ಸಮಿತಿಯವರಿಗೆ ವಿತರಿಸಿದರು.


ಉಪಪ್ರಾಂಶುಪಾಲರು ವೆಂಕಟೇಶ್ ಎಸ್. ತುಳುಪುಳೆ,ಎಸ್. ಡಿ . ಎಂ. ಸಿ ಅಧ್ಯಕ್ಷ ರಾಜೇಶ್ ಮೂಡುಕೋಡಿ, ನೆಲ್ಸನ್ ಹೆರಾಲ್ಡ್, ಶ್ರೀಮತಿ ಸುಕನ್ಯಾ ಪ್ರಭು, ಶ್ರೀಮತಿ ಜ್ಯೋತಿ ಜೂಲಿಯೆಟ್ ಡಿ’ಸೋಜ , ಶ್ರೀಮತಿ ಸಂಧ್ಯಾ ಜೈನ್, ಶ್ರೀಮತಿ ಸುಶೀಲಾ, ಶ್ರೀಮತಿ ಪ್ರೇಮಾ ಕೆ, ಶ್ರೀಮತಿ ಅನುಸೂಯ ಫಾಟಕ್, ಶ್ರೀಮತಿ ಸಂಧ್ಯಾ, ಲೋಕಯ್ಯ ಎಸ್, ಹಾಗೂ ಮಂಜುನಾಥ, ವೇಣೂರು ಎ ಮತ್ತು ಬಿ ಒಕ್ಕೂಟದ ಅಧ್ಯಕ್ಷ ಪದ್ಮಪ್ಪ ಹಾಗೂ ಸುಚಿತ್ರ ಹೆಗ್ಡೆ, ಉಪಾಧ್ಯಕ್ಷರು ಹರಿಪ್ರಸಾದ್, ಸೇವಾಪ್ರತಿನಿಧಿ ಜಯಂತಿ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

Suddi Udaya

ಪುದುವೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ಕಾಂಗ್ರೆಸ್ ಬೆಂಬಲಿತ ನಿರ್ದೇಶಕ ಮೋಹನ್ ಕೆ ಮತ್ತು ಕುಟುಂಬಸ್ಥರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಶಿಬಾಜೆ ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ: ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ನಾಶ

Suddi Udaya

ಕರಾಯ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ವಿಷಯದ ಕುರಿತು ಉಪನ್ಯಾಸ

Suddi Udaya
error: Content is protected !!