July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

ಬೆಳ್ತಂಗಡಿ: ವೇಣೂರು ಪ್ರೌಢ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು 1 ಲಕ್ಷ ರೂ.ಅನುದಾನ ಮಂಜೂರಾತಿ ನೀಡಿದ್ದಾರೆ.

ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿಗಳಾದ ದಯಾನಂದ, ವಲಯ ಮೇಲ್ವಿಚಾರಕಿ ಶಾಲಿನಿ, ತಾಲೂಕು ಜನಜಾಗೃತಿ ವೇದಿಕೆಯ ಕೋಶಾಧಿಕಾರಿ ಗಿರೀಶ್ ಕೆ ಎಸ್ ಇವರು ಶಾಲಾ ಸಮಿತಿಯವರಿಗೆ ವಿತರಿಸಿದರು.


ಉಪಪ್ರಾಂಶುಪಾಲರು ವೆಂಕಟೇಶ್ ಎಸ್. ತುಳುಪುಳೆ,ಎಸ್. ಡಿ . ಎಂ. ಸಿ ಅಧ್ಯಕ್ಷ ರಾಜೇಶ್ ಮೂಡುಕೋಡಿ, ನೆಲ್ಸನ್ ಹೆರಾಲ್ಡ್, ಶ್ರೀಮತಿ ಸುಕನ್ಯಾ ಪ್ರಭು, ಶ್ರೀಮತಿ ಜ್ಯೋತಿ ಜೂಲಿಯೆಟ್ ಡಿ’ಸೋಜ , ಶ್ರೀಮತಿ ಸಂಧ್ಯಾ ಜೈನ್, ಶ್ರೀಮತಿ ಸುಶೀಲಾ, ಶ್ರೀಮತಿ ಪ್ರೇಮಾ ಕೆ, ಶ್ರೀಮತಿ ಅನುಸೂಯ ಫಾಟಕ್, ಶ್ರೀಮತಿ ಸಂಧ್ಯಾ, ಲೋಕಯ್ಯ ಎಸ್, ಹಾಗೂ ಮಂಜುನಾಥ, ವೇಣೂರು ಎ ಮತ್ತು ಬಿ ಒಕ್ಕೂಟದ ಅಧ್ಯಕ್ಷ ಪದ್ಮಪ್ಪ ಹಾಗೂ ಸುಚಿತ್ರ ಹೆಗ್ಡೆ, ಉಪಾಧ್ಯಕ್ಷರು ಹರಿಪ್ರಸಾದ್, ಸೇವಾಪ್ರತಿನಿಧಿ ಜಯಂತಿ ಉಪಸ್ಥಿತರಿದ್ದರು.

Related posts

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

Suddi Udaya

ಉಜಿರೆ ದೇವಸ್ಥಾನದ ವಿಜಯಗೋಪುರ ನಿರ್ಮಾಣ ಕಾರ್ಯಾಲಯ ಉದ್ಘಾಟನೆ

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

Suddi Udaya

ಜು.12: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಯ ಆಯ್ದ 350 ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ

Suddi Udaya
error: Content is protected !!