ಬೆಳ್ತಂಗಡಿ: ಶ್ರೀ ನಾರಾಯಣಗುರು ವಾಣಿಜ್ಯ ಸಂಕೀರ್ಣದ ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿ ಸ್ಥಳಾಂತರಗೊಂಡು ಇದರ ಸ್ಥಳಾಂತರಿತ ನೂತನ ಕಛೇರಿಯು ಬೆಳ್ತಂಗಡಿ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ಫೆ.3 ರಂದು ಉದ್ಘಾಟನೆಗೊಳ್ಳಲಿದೆ.
ಬೆಳ್ತಂಗಡಿ: ಶ್ರೀ ನಾರಾಯಣಗುರು ವಾಣಿಜ್ಯ ಸಂಕೀರ್ಣದ ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿ ಸ್ಥಳಾಂತರಗೊಂಡು ಇದರ ಸ್ಥಳಾಂತರಿತ ನೂತನ ಕಛೇರಿಯು ಬೆಳ್ತಂಗಡಿ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ಫೆ.3 ರಂದು ಉದ್ಘಾಟನೆಗೊಳ್ಳಲಿದೆ.