22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ: ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ

ಬೆಳ್ತಂಗಡಿ: ಇಂದು ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮಂಡಿಸಿದ 2025-26ನೇ ಸಾಲಿನ ಮುಂಗಡ ಪತ್ರ ನರೇಂದ್ರ ಮೋದಿ ನೇತೃತ್ವದ ಬಜೆಟ್ ನಲ್ಲಿ ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ ಎಂದು ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ರಂಗದಲ್ಲಿ ಮಹತ್ತರ ಬದಲಾವಣೆ, ಔಷಧಿಗಳ ಆಮದು ಸುಂಕ ರದ್ದು ಬಡ ಜನತೆಗೆ ಉತ್ತಮ ಆರೋಗ್ಯ ಸೇವೆ,
ಮೊಬೈಲ್ ಎಲ್ ಇ ಡಿ ಸೇವೆಗಳ ಅಗ್ಗವಾಗಿದ್ದು, ಆದಾಯ ತೆರಿಗೆದಾರರಿಗೆ ಆದಾಯದ ಮಿತಿಯನ್ನು12 ಲಕ್ಷಕ್ಕೆ ಏರಿಸಿರುವುದು ಸ್ವಾಗತಾರ್ಹವಾಗಿದೆ ಎಂದರು.

Related posts

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya

ವಿಧಾನ ಪರಿಷತ್‌ನ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ತೆರವು ಕಾರ್ಯ

Suddi Udaya

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ಅಳಕ್ಕೆ ಬ್ರೈಟ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ ರಕ್ಷಿತ್ ಶಿವರಾಮ್

Suddi Udaya
error: Content is protected !!