33.5 C
ಪುತ್ತೂರು, ಬೆಳ್ತಂಗಡಿ
March 9, 2025
Uncategorized

ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ: ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ

ಬೆಳ್ತಂಗಡಿ: ಇಂದು ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮಂಡಿಸಿದ 2025-26ನೇ ಸಾಲಿನ ಮುಂಗಡ ಪತ್ರ ನರೇಂದ್ರ ಮೋದಿ ನೇತೃತ್ವದ ಬಜೆಟ್ ನಲ್ಲಿ ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ ಎಂದು ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ರಂಗದಲ್ಲಿ ಮಹತ್ತರ ಬದಲಾವಣೆ, ಔಷಧಿಗಳ ಆಮದು ಸುಂಕ ರದ್ದು ಬಡ ಜನತೆಗೆ ಉತ್ತಮ ಆರೋಗ್ಯ ಸೇವೆ,
ಮೊಬೈಲ್ ಎಲ್ ಇ ಡಿ ಸೇವೆಗಳ ಅಗ್ಗವಾಗಿದ್ದು, ಆದಾಯ ತೆರಿಗೆದಾರರಿಗೆ ಆದಾಯದ ಮಿತಿಯನ್ನು12 ಲಕ್ಷಕ್ಕೆ ಏರಿಸಿರುವುದು ಸ್ವಾಗತಾರ್ಹವಾಗಿದೆ ಎಂದರು.

Related posts

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಮನವಿ

Suddi Udaya

ಗೇರುಕಟ್ಟೆ ಪೇಟೆಯ ಬಳಿಯ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶ ವ ಪತ್ತೆ

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಕಂಪೌಂಡ್ ಕುಸಿತ

Suddi Udaya

ಸವಣಾಲು ದೇವಕಿ ಆಚಾರ್ಯ ಹೃದಯಘಾತದಿಂದ ನಿಧನ

Suddi Udaya

ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ