23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಕುರಿತು ಐಇಸಿ ಚಟುವಟಿಕೆ

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋಳಿಯಂಗಡಿ ರಿಕ್ಷಾ ನಿಲ್ದಾಣದಲ್ಲಿ ಮತ್ತು ಕುಕ್ಕೇಡಿ ಹಾಲಿನ ಡಿಪ್ಪೋದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಬಗ್ಗೆ ಹಾಗೂ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ಅಧ್ಯಕ್ಷರು ಶ್ರೀಮತಿ ಅನಿತಾ ಕೆ., ಪ್ರಭಾರ ಸಹಾಯಕ ನಿರ್ದೇಶಕರು(ಗ್ರಾ.ಉ) ಶ್ರೀಮತಿ ಸಫಾನ, ಸಾಮಾಜಿಕ ಪರಿಶೋಧನಾ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಹರೀಶ್,ಗ್ರಾ.ಪಂ ಸಿಬ್ಬಂದಿಗಳಾದ ಗಣೇಶ್, ಪ್ರಶಾಂತ್, ರೇವತಿ,ಗ್ರಾಮ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.

Related posts

ಕಾರುಣ್ಯ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ತಾ.ಪಂ.  ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ ಸೇವಾ ನಿವೃತ್ತಿ – ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಗೆ ನೂತನ ಸಂಸದ ಬ್ರಿಜೇಶ್ ಚೌಟ ಭೇಟಿ: ಮಂಡಲದ ವತಿಯಿಂದ ನೂತನ ಸಂಸದರಿಗೆ ಅಭಿನಂದನೆ

Suddi Udaya

ಧರ್ಮಸ್ಥಳ : ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. ನಿಧನ

Suddi Udaya

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆ ಹುಡುಗರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಾರ್ಕಳದಲ್ಲಿ ಧರ್ಮ ಸಂರಕ್ಷಣಾ ಸಭೆಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ವಿರುದ್ಧ ಮಾನ ಹಾನಿ:ಬಂಗೇರ ಅಭಿಮಾನಿಗಳಿಂದ ವೇಣೂರು ಪೊಲೀಸರಿಗೆ ದೂರು

Suddi Udaya
error: Content is protected !!