September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಕುರಿತು ಐಇಸಿ ಚಟುವಟಿಕೆ

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋಳಿಯಂಗಡಿ ರಿಕ್ಷಾ ನಿಲ್ದಾಣದಲ್ಲಿ ಮತ್ತು ಕುಕ್ಕೇಡಿ ಹಾಲಿನ ಡಿಪ್ಪೋದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಬಗ್ಗೆ ಹಾಗೂ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ಅಧ್ಯಕ್ಷರು ಶ್ರೀಮತಿ ಅನಿತಾ ಕೆ., ಪ್ರಭಾರ ಸಹಾಯಕ ನಿರ್ದೇಶಕರು(ಗ್ರಾ.ಉ) ಶ್ರೀಮತಿ ಸಫಾನ, ಸಾಮಾಜಿಕ ಪರಿಶೋಧನಾ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಹರೀಶ್,ಗ್ರಾ.ಪಂ ಸಿಬ್ಬಂದಿಗಳಾದ ಗಣೇಶ್, ಪ್ರಶಾಂತ್, ರೇವತಿ,ಗ್ರಾಮ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.

Related posts

ಎ.12: ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ

Suddi Udaya

ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಭಾಟನೆ

Suddi Udaya

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

Suddi Udaya
error: Content is protected !!