September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಫೆಬ್ರವರಿ 7ರಂದು ಜರಗಲಿರುವ 5ನೇ ವಾರ್ಷಿಕ ಪ್ರತಿಷ್ಠಾ ದಿನೋತ್ಸವದ ಅಂಗವಾಗಿ ಗೊನೆ ಮುಹೂರ್ಥ ಮತ್ತು ಚಪ್ಪರ ಮುಹೂರ್ಥವು ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ ಬಾರ್ಯ ಮತ್ತು ಅರ್ಚಕರಾದ ಗುರುಪ್ರಸಾದ ನೂರಿತ್ತಾಯ ವೈದಿಕ ವಿಧಿ ವಿಧಾನಗಳೊಂದಿಗೆ ನೆರವೇರಿಸಿ ಕೊಟ್ಟರು.

ಪವಿತ್ರ ಪಾಣಿ ಸೂರ್ಯನಾರಾಯಣ ಕುದ್ದಣ್ಣಾಯ, ಟ್ರಸ್ಟಿ ಮತ್ತು ಪದಾಧಿಕಾರಿಗಳಾದ ಪ್ರಶಾಂತ್ ಪೈ, ಮನೋಹರ ಶೆಟ್ಟಿ, ನಾರಾಯಣಗೌಡ, ರಾಮಣ್ಣಗೌಡ, ಚೇತನ್ ಅದಮ್ಮ, ಬಾಲಕೃಷ್ಣ ಶೆಟ್ಟಿ, ವಿಶ್ವನಾಥ ಗೌಡ, ವಿದ್ಯಾ ಪ್ರಭಾಕರ್, ಪ್ರೇಮ ನೂರಿತ್ತಾಯ, ಕೃಷ್ಣಪ್ಪ ಪೂಜಾರಿ, ದಯಾನಂದ ಆಲಡ್ಕ, ಶಿವರಾಮ ನಾಯ್ಕ್ ಉಪಸ್ಥಿತರಿದ್ದರು.

Related posts

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

Suddi Udaya

ನಡ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಗಾಂಜಾ ಸೇವನೆ ಮಾಡಿ ಅಸಭ್ಯ ವರ್ತನೆ ; ಪುಂಜಾಲಕಟ್ಟೆ ಪೊಲೀಸರಿಂದ ಆರೋಪಿ ಬಂಧನ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

Suddi Udaya

ಆರಂಬೋಡಿ: ಗಂಟಲಿನ ಚಿಕ್ಕ ಪೊರೆಯ ಸಮಸ್ಯೆಯಿಂದ ಬಳಲುತ್ತಿರುವ 2ತಿಂಗಳ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya
error: Content is protected !!