27.9 C
ಪುತ್ತೂರು, ಬೆಳ್ತಂಗಡಿ
March 6, 2026
ನಿಧನ

ಮೆಸ್ಕಾಂನ ನಿವೃತ್ತ ಜೂನಿಯರ್ ಇಂಜಿನಿಯರ್ ಪುಟ್ಟರಾಜು ನಿಧನ

ಬೆಳ್ತಂಗಡಿ: ಮೆಸ್ಕಾಂ ಇಲಾಖೆಯಲ್ಲಿ ಬೆಳ್ತಂಗಡಿ, ಉಜಿರೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ನಂತರ ಧರ್ಮಸ್ಥಳ, ಕೊಕ್ಕಡದಲ್ಲಿ ಜೂನಿಯರ್ ಇಂಜಿನಿಯರ್ ಆಗಿದ್ದ 2020ರಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಚೆನ್ನಪಟ್ಟಣದ ಪುಟ್ಟರಾಜು (64ವ.)ರವರು ಜ.28ರಂದು ನಡೆದ ಬೈಕ್ ಅಪಘಾತದಲ್ಲಿ ಕೋಮಾವಸ್ಥೆಗೆ ತಲುಪಿದ್ದ ಇವರು ಜ.30ರಂದು ರಾತ್ರಿ ನಿಧನರಾದರು.

ಇವರ ಮೃತದೇಹವನ್ನು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾನ ನೀಡಲಾಗಿದೆ.

ಮೃತರು ಪತ್ನಿ, ಓರ್ವ ಪುತ್ರ, ಓರ್ವೆ ಪುತ್ರಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಿದ್ದೆ ಮಾತ್ರೆ ಸೇವಿಸಿ ಆಸ್ಪತ್ರೆ ಸೇರಿದ್ದ ತಾಯಿ ಸಾವು; ಮಗನ ಸ್ಥಿತಿ ಗಂಭೀರ

Suddi Udaya

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

Suddi Udaya

ನಿವೃತ್ತ ಶಿಕ್ಷಕ ಕೆ.ಬಾಬು ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya

ಮೇಲಂತಬೆಟ್ಟು: ದರ್ಶನ್ ಯು ಸಾಲ್ಯಾನ್ ಅಸೌಖ್ಯದಿಂದ ನಿಧನ

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಗುರುವಾಯನಕೆರೆ ಶಾರದಾ ನಗರ ನಿವಾಸಿ ಕು.ಜಯ ಭಾರತಿ ನಿಧನ

Suddi Udaya
error: Content is protected !!