30.2 C
ಪುತ್ತೂರು, ಬೆಳ್ತಂಗಡಿ
June 7, 2025
ನಿಧನ

ಮೆಸ್ಕಾಂನ ನಿವೃತ್ತ ಜೂನಿಯರ್ ಇಂಜಿನಿಯರ್ ಪುಟ್ಟರಾಜು ನಿಧನ

ಬೆಳ್ತಂಗಡಿ: ಮೆಸ್ಕಾಂ ಇಲಾಖೆಯಲ್ಲಿ ಬೆಳ್ತಂಗಡಿ, ಉಜಿರೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ನಂತರ ಧರ್ಮಸ್ಥಳ, ಕೊಕ್ಕಡದಲ್ಲಿ ಜೂನಿಯರ್ ಇಂಜಿನಿಯರ್ ಆಗಿದ್ದ 2020ರಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಚೆನ್ನಪಟ್ಟಣದ ಪುಟ್ಟರಾಜು (64ವ.)ರವರು ಜ.28ರಂದು ನಡೆದ ಬೈಕ್ ಅಪಘಾತದಲ್ಲಿ ಕೋಮಾವಸ್ಥೆಗೆ ತಲುಪಿದ್ದ ಇವರು ಜ.30ರಂದು ರಾತ್ರಿ ನಿಧನರಾದರು.

ಇವರ ಮೃತದೇಹವನ್ನು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾನ ನೀಡಲಾಗಿದೆ.

ಮೃತರು ಪತ್ನಿ, ಓರ್ವ ಪುತ್ರ, ಓರ್ವೆ ಪುತ್ರಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ನವೀನ್ ಕುಮಾರ್ ಕೆ.ಎನ್. ನಿಧನ

Suddi Udaya

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

Suddi Udaya

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya

ಶಿಶಿಲ: ರಥಬೀದಿ ನಿವಾಸಿ ಕುಸುಮಾವತಿ ನಿಧನ

Suddi Udaya

ಕೃಷಿಕ ಹಾಕೋಟೆ ಗಂಗಯ್ಯ ಗೌಡ ನಿಧನ

Suddi Udaya
error: Content is protected !!