July 23, 2026
ನಿಧನ

ಮೆಸ್ಕಾಂನ ನಿವೃತ್ತ ಜೂನಿಯರ್ ಇಂಜಿನಿಯರ್ ಪುಟ್ಟರಾಜು ನಿಧನ

ಬೆಳ್ತಂಗಡಿ: ಮೆಸ್ಕಾಂ ಇಲಾಖೆಯಲ್ಲಿ ಬೆಳ್ತಂಗಡಿ, ಉಜಿರೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ನಂತರ ಧರ್ಮಸ್ಥಳ, ಕೊಕ್ಕಡದಲ್ಲಿ ಜೂನಿಯರ್ ಇಂಜಿನಿಯರ್ ಆಗಿದ್ದ 2020ರಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಚೆನ್ನಪಟ್ಟಣದ ಪುಟ್ಟರಾಜು (64ವ.)ರವರು ಜ.28ರಂದು ನಡೆದ ಬೈಕ್ ಅಪಘಾತದಲ್ಲಿ ಕೋಮಾವಸ್ಥೆಗೆ ತಲುಪಿದ್ದ ಇವರು ಜ.30ರಂದು ರಾತ್ರಿ ನಿಧನರಾದರು.

ಇವರ ಮೃತದೇಹವನ್ನು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾನ ನೀಡಲಾಗಿದೆ.

ಮೃತರು ಪತ್ನಿ, ಓರ್ವ ಪುತ್ರ, ಓರ್ವೆ ಪುತ್ರಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಪಘಾತದಲ್ಲಿ ಮೃತಪಟ್ಟ ಉದ್ಯಮಿ ಚಂದ್ರಶೇಖರ ಗೌಡರಿಗೆ ಕೊಕ್ಕಡದಲ್ಲಿ ಅಂತಿಮ ದರ್ಶನ: ವರ್ತಕರಿಂದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಶ್ರದ್ಧಾಂಜಲಿ

Suddi Udaya

ನಡ ಗ್ರಾಮದ ಪನೆಕಲ ನಿವಾಸಿ ಆಲ್ಬರ್ಟ್ ಮೋನಿಸ್ ನಿಧನ

Suddi Udaya

ಕಾಶಿಪಟ್ನ: ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, ಕಾರಣ ಪೋಲೀಸ್ ತನಿಖೆಯಿಂದ ತಿಳಿಯಬೇಕಷ್ಠೆ.

Suddi Udaya

ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕ ರತ್ನವರ್ಮ ಮುದ್ಯ ನಿಧನ

Suddi Udaya

ಉಜಿರೆ ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ ಅಸೌಖ್ಯದಿಂದ ನಿಧನ

Suddi Udaya

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!