24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಯಾಣಿಕರ ಬಸ್ಸು ತಂಗುದಾಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ,ಗ್ರಾ.ಪಂ ಸಿಬ್ಬಂದಿಗಳಾದ ಸುಂದರ ಕೆ., ಮನೋಜ್ ಬಿ, ಆಶಿತಾ ಎ. ಎನ್, ಮೋಹಿನಿ, ಲೋಕೇಶ್ ಕೆ, ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟದ ಎಮ್. ಬಿ. ಕೆ ಉಪಸ್ಥಿತರಿದ್ದರು.

Related posts

ಕಕ್ಕಿಂಜೆ ಶಾಲಾ ಬಳಿಯ ಮರದಲ್ಲಿದ್ದ ಹೆಜ್ಜೇನು ಓಡಿಸುವ ಕಾರ್ಯಾಚರಣೆ ಪೂರ್ಣ

Suddi Udaya

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ
“ಮಹಿಳಾ ಉದ್ದಿಮೆದಾರರ ಕಾರ್ಯಾಗಾರ” ಉದ್ಘಾಟನೆ

Suddi Udaya

ಜ.4: ಗುರುವಾಯನಕೆರೆ ವಿದ್ವತ್ ಪಿ ಯು. ಕಾಲೇಜಿನಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ

Suddi Udaya

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ ಪಿಲ್ಯ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯುಧ ಪೂಜೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Suddi Udaya
error: Content is protected !!