34.1 C
ಪುತ್ತೂರು, ಬೆಳ್ತಂಗಡಿ
February 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

ಬೆಳ್ತಂಗಡಿ: ವೇಣೂರು ಪ್ರೌಢ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು 1 ಲಕ್ಷ ರೂ.ಅನುದಾನ ಮಂಜೂರಾತಿ ನೀಡಿದ್ದಾರೆ.

ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿಗಳಾದ ದಯಾನಂದ, ವಲಯ ಮೇಲ್ವಿಚಾರಕಿ ಶಾಲಿನಿ, ತಾಲೂಕು ಜನಜಾಗೃತಿ ವೇದಿಕೆಯ ಕೋಶಾಧಿಕಾರಿ ಗಿರೀಶ್ ಕೆ ಎಸ್ ಇವರು ಶಾಲಾ ಸಮಿತಿಯವರಿಗೆ ವಿತರಿಸಿದರು.


ಉಪಪ್ರಾಂಶುಪಾಲರು ವೆಂಕಟೇಶ್ ಎಸ್. ತುಳುಪುಳೆ,ಎಸ್. ಡಿ . ಎಂ. ಸಿ ಅಧ್ಯಕ್ಷ ರಾಜೇಶ್ ಮೂಡುಕೋಡಿ, ನೆಲ್ಸನ್ ಹೆರಾಲ್ಡ್, ಶ್ರೀಮತಿ ಸುಕನ್ಯಾ ಪ್ರಭು, ಶ್ರೀಮತಿ ಜ್ಯೋತಿ ಜೂಲಿಯೆಟ್ ಡಿ’ಸೋಜ , ಶ್ರೀಮತಿ ಸಂಧ್ಯಾ ಜೈನ್, ಶ್ರೀಮತಿ ಸುಶೀಲಾ, ಶ್ರೀಮತಿ ಪ್ರೇಮಾ ಕೆ, ಶ್ರೀಮತಿ ಅನುಸೂಯ ಫಾಟಕ್, ಶ್ರೀಮತಿ ಸಂಧ್ಯಾ, ಲೋಕಯ್ಯ ಎಸ್, ಹಾಗೂ ಮಂಜುನಾಥ, ವೇಣೂರು ಎ ಮತ್ತು ಬಿ ಒಕ್ಕೂಟದ ಅಧ್ಯಕ್ಷ ಪದ್ಮಪ್ಪ ಹಾಗೂ ಸುಚಿತ್ರ ಹೆಗ್ಡೆ, ಉಪಾಧ್ಯಕ್ಷರು ಹರಿಪ್ರಸಾದ್, ಸೇವಾಪ್ರತಿನಿಧಿ ಜಯಂತಿ ಉಪಸ್ಥಿತರಿದ್ದರು.

Related posts

ಪಡ್ಡಂದಡ್ಕದಲ್ಲಿ ಶ್ರೀ ಮಂಜುನಾಥೇಶ್ವರ ಕುಣಿತ ಭಜನಾ ಮಂಡಳಿಗೆ ಚಾಲನೆ

Suddi Udaya

ಮೇ 18: ವಿದ್ಯುತ್ ನಿಲುಗಡೆ

Suddi Udaya

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಖೋ ಖೋ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಕಡಿರುದ್ಯಾವರ :ಎರ್ಮಾಲ್ ಪಲ್ಕೆ ಸರಕಾರಿ ಬಾವಿಯಲ್ಲಿ ಪತ್ತೆಯಾದ ಶವ

Suddi Udaya
error: Content is protected !!