April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

ಬೆಳ್ತಂಗಡಿ: ವೇಣೂರು ಪ್ರೌಢ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು 1 ಲಕ್ಷ ರೂ.ಅನುದಾನ ಮಂಜೂರಾತಿ ನೀಡಿದ್ದಾರೆ.

ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿಗಳಾದ ದಯಾನಂದ, ವಲಯ ಮೇಲ್ವಿಚಾರಕಿ ಶಾಲಿನಿ, ತಾಲೂಕು ಜನಜಾಗೃತಿ ವೇದಿಕೆಯ ಕೋಶಾಧಿಕಾರಿ ಗಿರೀಶ್ ಕೆ ಎಸ್ ಇವರು ಶಾಲಾ ಸಮಿತಿಯವರಿಗೆ ವಿತರಿಸಿದರು.


ಉಪಪ್ರಾಂಶುಪಾಲರು ವೆಂಕಟೇಶ್ ಎಸ್. ತುಳುಪುಳೆ,ಎಸ್. ಡಿ . ಎಂ. ಸಿ ಅಧ್ಯಕ್ಷ ರಾಜೇಶ್ ಮೂಡುಕೋಡಿ, ನೆಲ್ಸನ್ ಹೆರಾಲ್ಡ್, ಶ್ರೀಮತಿ ಸುಕನ್ಯಾ ಪ್ರಭು, ಶ್ರೀಮತಿ ಜ್ಯೋತಿ ಜೂಲಿಯೆಟ್ ಡಿ’ಸೋಜ , ಶ್ರೀಮತಿ ಸಂಧ್ಯಾ ಜೈನ್, ಶ್ರೀಮತಿ ಸುಶೀಲಾ, ಶ್ರೀಮತಿ ಪ್ರೇಮಾ ಕೆ, ಶ್ರೀಮತಿ ಅನುಸೂಯ ಫಾಟಕ್, ಶ್ರೀಮತಿ ಸಂಧ್ಯಾ, ಲೋಕಯ್ಯ ಎಸ್, ಹಾಗೂ ಮಂಜುನಾಥ, ವೇಣೂರು ಎ ಮತ್ತು ಬಿ ಒಕ್ಕೂಟದ ಅಧ್ಯಕ್ಷ ಪದ್ಮಪ್ಪ ಹಾಗೂ ಸುಚಿತ್ರ ಹೆಗ್ಡೆ, ಉಪಾಧ್ಯಕ್ಷರು ಹರಿಪ್ರಸಾದ್, ಸೇವಾಪ್ರತಿನಿಧಿ ಜಯಂತಿ ಉಪಸ್ಥಿತರಿದ್ದರು.

Related posts

ಉಜಿರೆ: ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಬಿದ್ದು ಕಳೆದುಹೋಗಿದೆ

Suddi Udaya

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya

ಇಂದು(ಜ.6): ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಸಮುದ್ರ ಮಥನ ಸೇವೆಯಾಟ : ಶ್ರೀ ಮಹಾಗಣಪತಿ ದೇವರಿಗೆ “ಮೂಡಪ್ಪ ಸೇವೆ”

Suddi Udaya

ಮಾ 26-29: ಕೊಕ್ರಾಡಿಯ ಬಾಕ್ಯಾರು ಹೇರ್ದಂಡಿ ಗರಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ, ನೇಮೋತ್ಸವ

Suddi Udaya

ನಾಳೆ(ಜು.6): ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ : ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ದಿತಿ ಸಾಂತ್ವನ ನಿಧಿ ವಿತರಣೆ

Suddi Udaya

ಚಾರ್ಮಾಡಿ ಗ್ರಾ.ಪಂ. ಮಟ್ಟದ ಸುಸ್ಥಿರ ಅಭಿವೃದ್ಧಿ ಮತ್ತು ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ, ಭಿತ್ತಿಪತ್ರ ಬಿಡುಗಡೆ

Suddi Udaya
error: Content is protected !!