23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

ಬೆಳ್ತಂಗಡಿ: ವೇಣೂರು ಪ್ರೌಢ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು 1 ಲಕ್ಷ ರೂ.ಅನುದಾನ ಮಂಜೂರಾತಿ ನೀಡಿದ್ದಾರೆ.

ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿಗಳಾದ ದಯಾನಂದ, ವಲಯ ಮೇಲ್ವಿಚಾರಕಿ ಶಾಲಿನಿ, ತಾಲೂಕು ಜನಜಾಗೃತಿ ವೇದಿಕೆಯ ಕೋಶಾಧಿಕಾರಿ ಗಿರೀಶ್ ಕೆ ಎಸ್ ಇವರು ಶಾಲಾ ಸಮಿತಿಯವರಿಗೆ ವಿತರಿಸಿದರು.


ಉಪಪ್ರಾಂಶುಪಾಲರು ವೆಂಕಟೇಶ್ ಎಸ್. ತುಳುಪುಳೆ,ಎಸ್. ಡಿ . ಎಂ. ಸಿ ಅಧ್ಯಕ್ಷ ರಾಜೇಶ್ ಮೂಡುಕೋಡಿ, ನೆಲ್ಸನ್ ಹೆರಾಲ್ಡ್, ಶ್ರೀಮತಿ ಸುಕನ್ಯಾ ಪ್ರಭು, ಶ್ರೀಮತಿ ಜ್ಯೋತಿ ಜೂಲಿಯೆಟ್ ಡಿ’ಸೋಜ , ಶ್ರೀಮತಿ ಸಂಧ್ಯಾ ಜೈನ್, ಶ್ರೀಮತಿ ಸುಶೀಲಾ, ಶ್ರೀಮತಿ ಪ್ರೇಮಾ ಕೆ, ಶ್ರೀಮತಿ ಅನುಸೂಯ ಫಾಟಕ್, ಶ್ರೀಮತಿ ಸಂಧ್ಯಾ, ಲೋಕಯ್ಯ ಎಸ್, ಹಾಗೂ ಮಂಜುನಾಥ, ವೇಣೂರು ಎ ಮತ್ತು ಬಿ ಒಕ್ಕೂಟದ ಅಧ್ಯಕ್ಷ ಪದ್ಮಪ್ಪ ಹಾಗೂ ಸುಚಿತ್ರ ಹೆಗ್ಡೆ, ಉಪಾಧ್ಯಕ್ಷರು ಹರಿಪ್ರಸಾದ್, ಸೇವಾಪ್ರತಿನಿಧಿ ಜಯಂತಿ ಉಪಸ್ಥಿತರಿದ್ದರು.

Related posts

ಖಾಸಗಿ ವಿದ್ಯುತ್ ಉತ್ಪಾದನಾ ಕಂಪೆನಿಯ ವಯರ್ ನಲ್ಲಿ‌ ರಾತ್ರಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

Suddi Udaya

ಉಜಿರೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಯುವದಿನ ಸಂಪನ್ನ

Suddi Udaya

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಆ. 31: ತಾಲೂಕು ಜೈನ ಸಮಾಜದವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ವಾಹನ ಜಾಥಾ

Suddi Udaya

ಕೊಕ್ಕಡ: ಪಾರ್ಪಿಕಲ್ -ದರ್ಬೆತಕ್ಕದಲ್ಲಿ ರಸ್ತೆಗೆ ಬಿದ್ದ ಮರ, ವಾಹನ ಸಂಚಾರಕ್ಕೆ ತಡೆ

Suddi Udaya
error: Content is protected !!