September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

ಬೆಳ್ತಂಗಡಿ: ವೇಣೂರು ಪ್ರೌಢ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು 1 ಲಕ್ಷ ರೂ.ಅನುದಾನ ಮಂಜೂರಾತಿ ನೀಡಿದ್ದಾರೆ.

ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿಗಳಾದ ದಯಾನಂದ, ವಲಯ ಮೇಲ್ವಿಚಾರಕಿ ಶಾಲಿನಿ, ತಾಲೂಕು ಜನಜಾಗೃತಿ ವೇದಿಕೆಯ ಕೋಶಾಧಿಕಾರಿ ಗಿರೀಶ್ ಕೆ ಎಸ್ ಇವರು ಶಾಲಾ ಸಮಿತಿಯವರಿಗೆ ವಿತರಿಸಿದರು.


ಉಪಪ್ರಾಂಶುಪಾಲರು ವೆಂಕಟೇಶ್ ಎಸ್. ತುಳುಪುಳೆ,ಎಸ್. ಡಿ . ಎಂ. ಸಿ ಅಧ್ಯಕ್ಷ ರಾಜೇಶ್ ಮೂಡುಕೋಡಿ, ನೆಲ್ಸನ್ ಹೆರಾಲ್ಡ್, ಶ್ರೀಮತಿ ಸುಕನ್ಯಾ ಪ್ರಭು, ಶ್ರೀಮತಿ ಜ್ಯೋತಿ ಜೂಲಿಯೆಟ್ ಡಿ’ಸೋಜ , ಶ್ರೀಮತಿ ಸಂಧ್ಯಾ ಜೈನ್, ಶ್ರೀಮತಿ ಸುಶೀಲಾ, ಶ್ರೀಮತಿ ಪ್ರೇಮಾ ಕೆ, ಶ್ರೀಮತಿ ಅನುಸೂಯ ಫಾಟಕ್, ಶ್ರೀಮತಿ ಸಂಧ್ಯಾ, ಲೋಕಯ್ಯ ಎಸ್, ಹಾಗೂ ಮಂಜುನಾಥ, ವೇಣೂರು ಎ ಮತ್ತು ಬಿ ಒಕ್ಕೂಟದ ಅಧ್ಯಕ್ಷ ಪದ್ಮಪ್ಪ ಹಾಗೂ ಸುಚಿತ್ರ ಹೆಗ್ಡೆ, ಉಪಾಧ್ಯಕ್ಷರು ಹರಿಪ್ರಸಾದ್, ಸೇವಾಪ್ರತಿನಿಧಿ ಜಯಂತಿ ಉಪಸ್ಥಿತರಿದ್ದರು.

Related posts

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

Suddi Udaya

ಬೆಳ್ತಂಗಡಿ ತೋಟಗಾರಿಕೆ ಇಲಾಖೆಯಲ್ಲಿ ಡಾ. ಎಂ ಎಚ್ ಮರಿಗೌಡರ ಜನ್ಮ ದಿನಾಚರಣೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ರೂ. 20.16ಲಕ್ಷ ಲಾಭ, ಸದಸ್ಯರಿಗೆ ಶೇ.25 ಡಿವಿಡೆಂಡ್‌

Suddi Udaya

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳ ತೆರವು

Suddi Udaya

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya

ಜ.13: ಗೃಹಲಕ್ಷ್ಮೀ ನೋಂದಣಿ ವಿಶೇಷ ಶಿಬಿರ

Suddi Udaya
error: Content is protected !!