25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

ಬೆಳ್ತಂಗಡಿ: ವೇಣೂರು ಪ್ರೌಢ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು 1 ಲಕ್ಷ ರೂ.ಅನುದಾನ ಮಂಜೂರಾತಿ ನೀಡಿದ್ದಾರೆ.

ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿಗಳಾದ ದಯಾನಂದ, ವಲಯ ಮೇಲ್ವಿಚಾರಕಿ ಶಾಲಿನಿ, ತಾಲೂಕು ಜನಜಾಗೃತಿ ವೇದಿಕೆಯ ಕೋಶಾಧಿಕಾರಿ ಗಿರೀಶ್ ಕೆ ಎಸ್ ಇವರು ಶಾಲಾ ಸಮಿತಿಯವರಿಗೆ ವಿತರಿಸಿದರು.


ಉಪಪ್ರಾಂಶುಪಾಲರು ವೆಂಕಟೇಶ್ ಎಸ್. ತುಳುಪುಳೆ,ಎಸ್. ಡಿ . ಎಂ. ಸಿ ಅಧ್ಯಕ್ಷ ರಾಜೇಶ್ ಮೂಡುಕೋಡಿ, ನೆಲ್ಸನ್ ಹೆರಾಲ್ಡ್, ಶ್ರೀಮತಿ ಸುಕನ್ಯಾ ಪ್ರಭು, ಶ್ರೀಮತಿ ಜ್ಯೋತಿ ಜೂಲಿಯೆಟ್ ಡಿ’ಸೋಜ , ಶ್ರೀಮತಿ ಸಂಧ್ಯಾ ಜೈನ್, ಶ್ರೀಮತಿ ಸುಶೀಲಾ, ಶ್ರೀಮತಿ ಪ್ರೇಮಾ ಕೆ, ಶ್ರೀಮತಿ ಅನುಸೂಯ ಫಾಟಕ್, ಶ್ರೀಮತಿ ಸಂಧ್ಯಾ, ಲೋಕಯ್ಯ ಎಸ್, ಹಾಗೂ ಮಂಜುನಾಥ, ವೇಣೂರು ಎ ಮತ್ತು ಬಿ ಒಕ್ಕೂಟದ ಅಧ್ಯಕ್ಷ ಪದ್ಮಪ್ಪ ಹಾಗೂ ಸುಚಿತ್ರ ಹೆಗ್ಡೆ, ಉಪಾಧ್ಯಕ್ಷರು ಹರಿಪ್ರಸಾದ್, ಸೇವಾಪ್ರತಿನಿಧಿ ಜಯಂತಿ ಉಪಸ್ಥಿತರಿದ್ದರು.

Related posts

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Suddi Udaya

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು

Suddi Udaya

ಪಡ್ಡಂದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂ.ಮಾ. ಪ್ರೌಢ ಶಾಲೆಗೆ 96.42% ಫಲಿತಾಂಶ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ವಾಣಿ ಕಾಲೇಜು: ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!