23.4 C
ಪುತ್ತೂರು, ಬೆಳ್ತಂಗಡಿ
August 5, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ ಜಯ

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿಯ ಮುಂದಿನ ಐದು ವರ್ಷದ ಅವಧಿಯ ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ರಲ್ಲಿ 12 ಅಭ್ಯರ್ಥಿಗಳು ಜಯಶಾಲಿಯಾಗಿದ್ದಾರೆ.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳು ಸಾಮಾನ್ಯ ಕ್ಷೇತ್ರದಿಂದ ವಸಂತ ಪಿ., ಶ್ರೀರಾಮ, ಸದಾನಂದ ಶೆಟ್ಟಿ ಜಿ., ಸುಬ್ರಹ್ಮಣ್ಯ ಕುಮಾರ್ ಅಗರ್ತ, ಮಹಿಳಾ ಮೀಸಲು ಕ್ಷೇತ್ರದಿಂದ ಉಷಾ, ಸಂಧ್ಯಾ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಸುನಿಲ್ ದಡ್ಡು, ದಯಾನಂದ ಎಸ್., ಪ.ಜಾತಿ ಮೀಸಲು ಕ್ಷೇತ್ರದಿಂದ ಸುಂದರ ಕೆ., ಪ. ಪಂಗಡ ಕ್ಷೇತ್ರದಿಂದ ರಾಘವ ನಾಯ್ಕ, ಸಾಲಗಾರರ ಕೃಷಿಯೇತರ ಸಾಮಾನ್ಯ ಕ್ಷೇತ್ರದಿಂದ ರಾಜೇಶ್ ಇವರುಗಳು ಜಯಭೇರಿ ಬಾರಿಸಿದ್ದಾರೆ.

Related posts

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ ತಾಲೂಕು 19 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಬಿ. ಭುಜಬಲಿ ಧರ್ಮಸ್ಥಳ

Suddi Udaya

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

Suddi Udaya

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

Suddi Udaya
error: Content is protected !!