24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

ವೇಣೂರು: ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ ಮತ್ತು ಆಮಂತ್ರಣ ವಿತರಣೆ ಬಗ್ಗೆ ನಡೆದ ಸಭೆಯು ವೇಣೂರು ಪಂಚಾಯತ್ ಬಸ್ ಸ್ಟಾಂಡ್ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಆಮಂತ್ರಣ ಪತ್ರಿಕೆಯ ಬಿಡುಗಡೆಯನ್ನು ವೇಣೂರಿನ ಖ್ಯಾತ ಉದ್ಯಮಿಗಳಾದ ಜಗದೀಶ್ ನಾಯಕ್ ನೇರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ ಕಾಶೀನಾಥ್ ಹೆಗ್ಡೆ, ಸಿ. ಎ ಬ್ಯಾಂಕ್ ಅಧ್ಯಕ್ಷರಾದ ಸುಂದರ ಹೆಗ್ಡೆ, ಪಂಚಾಯತ್ ಉಪಾಧ್ಯಕ್ಷರಾದ ಉಮೇಶ್ ನಡ್ತಿಕಲ್ಲು, ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಕೆ. ವಿಜಯ ಗೌಡ ಕಾರ್ಯದರ್ಶಿಗಳಾದ ಯೋಗೀಶ್ ಬಿಕ್ರೋಟ್ಟು ಮತ್ತು ಪ್ರಶಾಂತ್ ಹೆಗ್ಡೆ ಹಾಗೂ ಪಂಚಾಯತ್ ಸದಸ್ಯರುಗಳು, ಸಿ. ಎ ಬ್ಯಾಂಕ್ ನಿರ್ದೇಶಕರುಗಳು, ಹಲವಾರು ಸಂಘ ಸಂಸ್ಥೆಗಳ ನಿರ್ದೇಶಕರುಗಳು, ಹಾಗೂ ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ

Suddi Udaya

ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

Suddi Udaya

ಬೆಳ್ತಂಗಡಿಯಲ್ಲಿ ನೂತನ ಶಾಖೆ ‘ಕೋಟಕ್ ಲೈಫ್’ ಉದ್ಘಾಟನೆ

Suddi Udaya

ತಾಲೂಕಿನ ನಾಲ್ಕು ಮಂದಿ ಯಕ್ಷಗಾನ ಸಾಧಕರಿಗೆ ಪ್ರಶಸ್ತಿ

Suddi Udaya
error: Content is protected !!