25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

ವೇಣೂರು: ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ ಮತ್ತು ಆಮಂತ್ರಣ ವಿತರಣೆ ಬಗ್ಗೆ ನಡೆದ ಸಭೆಯು ವೇಣೂರು ಪಂಚಾಯತ್ ಬಸ್ ಸ್ಟಾಂಡ್ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಆಮಂತ್ರಣ ಪತ್ರಿಕೆಯ ಬಿಡುಗಡೆಯನ್ನು ವೇಣೂರಿನ ಖ್ಯಾತ ಉದ್ಯಮಿಗಳಾದ ಜಗದೀಶ್ ನಾಯಕ್ ನೇರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ ಕಾಶೀನಾಥ್ ಹೆಗ್ಡೆ, ಸಿ. ಎ ಬ್ಯಾಂಕ್ ಅಧ್ಯಕ್ಷರಾದ ಸುಂದರ ಹೆಗ್ಡೆ, ಪಂಚಾಯತ್ ಉಪಾಧ್ಯಕ್ಷರಾದ ಉಮೇಶ್ ನಡ್ತಿಕಲ್ಲು, ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಕೆ. ವಿಜಯ ಗೌಡ ಕಾರ್ಯದರ್ಶಿಗಳಾದ ಯೋಗೀಶ್ ಬಿಕ್ರೋಟ್ಟು ಮತ್ತು ಪ್ರಶಾಂತ್ ಹೆಗ್ಡೆ ಹಾಗೂ ಪಂಚಾಯತ್ ಸದಸ್ಯರುಗಳು, ಸಿ. ಎ ಬ್ಯಾಂಕ್ ನಿರ್ದೇಶಕರುಗಳು, ಹಲವಾರು ಸಂಘ ಸಂಸ್ಥೆಗಳ ನಿರ್ದೇಶಕರುಗಳು, ಹಾಗೂ ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಿರ್ಲಾಲು ಗರಡಿಯ ಜಾತ್ರಾ ಸಮಿತಿ ರಚನೆ: ಅಧ್ಯಕ್ಷರಾಗಿ ಶಿವಾನಂದ, ಕಾರ್ಯದರ್ಶಿಯಾಗಿ ಜ್ಞಾನೇಶ್ ಆಯ್ಕೆ

Suddi Udaya

ಮಾ.29-ಎ.6: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಪತ್ರಿಕಾಗೋಷ್ಠಿ

Suddi Udaya

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ : ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

Suddi Udaya

ನೇರ್ತನೆ ಪರಿಸರದ ಕೃಷಿ ತೋಟಗಳಿಗೆ ನುಗ್ಗಿದ ಕಾಡಾನೆಗಳು: ಅಪಾರ ಕೃಷಿ ನಾಶ

Suddi Udaya
error: Content is protected !!