27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

ಪಡಂಗಡಿ : ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವವು ಫೆ 3 ರಿoದ ಪ್ರಾರಂಭಗೊಂಡು 7 ರ ವರೆಗೆ ತಂತ್ರಿಗಳಾದ ಶ್ರೀ ಉದಯ ಪಾಂಗಣ್ಣಾಯ ನೇತೃತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ ರಘುರಾಮ್ ಭಟ್ ಮಠ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಮದಿಗೆ ನಡೆಯಲಿದೆ.

ಇಂದು (ಫೆ.3) ದೇವತಾ ಪ್ರಾರ್ಥನಾ, ತೋರಣ ಮುಹೂರ್ತ, ದೇವರಿಗೆ ಪಂಚಾಮೃತ ಅಭಿಷೇಕ, ಗಣಹೋಮ, ನವ ಕಲಶಾಭಿಷೇಕ, ಅಲಂಕಾರ ಪೂಜೆ, ಧ್ವಜಾರೋಹಣ, ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ , ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು, ಸದಸ್ಯರಾದ ಗೋಪಿನಾಥ್ ನಾಯಕ್ ಗುರುವಾಯನಕೆರೆ, ಸತೀಶ್ ಬಂಗೇರ ಕುವೆಟ್ಟು, ಹರಿಪ್ರಸಾದ್ ಇರ್ವತ್ರಾಯ ಓಡಿಲ್ನಾಳ, ಧನಂಜಯ ರಾವ್ ಗುರುವಾಯನಕೆರೆ, ಕೆ ರಾಜು ಪಡoಗಡಿ, ಶಾoಭವಿ ಪಿ ಬoಗೇರ, ಸವಿತಾ ಆಚಾರ್ಯ ಮುoಡಾಡಿ, ಜಾತ್ರಾ ಸಮಿತಿಯ ಗೌರಾಧ್ಯಕ್ಷ ಮಧೂರು ಕಲ್ಲೂರಾಯ, ಅಧ್ಯಕ್ಷ ಚಂದ್ರಹಾಸ ಕೇದೆ. ಉಪಾಧ್ಯಕ್ಷ ದಾಮೋದರ್ ಕುoದರ್ ಸಬರಬೈಲು. ಪ್ರಧಾನ ಕಾರ್ಯದರ್ಶಿ ಸೋಮನಾಥ ಬಿ ಇಡ್ಯ, ಜೊತೆ ಕಾರ್ಯದರ್ಶಿ ರಾಕೇಶ್ ರೈ ಬಿಯಂತಿಮಾರು, ಕೋಶಾಧಿಕಾರಿ ಟಿ ಕೃಷ್ಣ ರೈ ಸಬರಬೈಲು, ಮಾಜಿ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಉಪ್ಪಡ್ಕ, ಪ್ರಮುಖರಾದ ರಾಜಪ್ರಕಾಶ್ ಶೆಟ್ಟಿ, ಲಕ್ಷ್ಮಿಶ, ಯೋಗೀಶ್ ಹಾಗೂ ಪಡಂಗಡಿ, ಕುವೆಟ್ಟು, ಓಡಿಲ್ನಾಳ, ಸೋಣಂದೂರು ಗ್ರಾಮದ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಶಿಬರಾಜೆಪಾದೆ: ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ನವಚೇತನ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ, ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ

Suddi Udaya

ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು: ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜೀವನ ಕೌಶಲ್ಯ ತರಬೇತಿ 

Suddi Udaya

ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” — ತೊಡಂಬಿಲ ಸೇಕ್ರೆಡ್ ಹಾರ್ಟ್ ಚರ್ಚ್‌ನಿಂದ ಸಿಯೋನ್ ಆಶ್ರಮಕ್ಕೆ ನೆರವು

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಶಿವಾನಂದ ಬಳ್ಳಾಲ್‌ಬಾಗ್ ರವರಿಗೆ ನುಡಿನಮನ

Suddi Udaya
error: Content is protected !!