July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

ಪಡಂಗಡಿ : ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವವು ಫೆ 3 ರಿoದ ಪ್ರಾರಂಭಗೊಂಡು 7 ರ ವರೆಗೆ ತಂತ್ರಿಗಳಾದ ಶ್ರೀ ಉದಯ ಪಾಂಗಣ್ಣಾಯ ನೇತೃತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ ರಘುರಾಮ್ ಭಟ್ ಮಠ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಮದಿಗೆ ನಡೆಯಲಿದೆ.

ಇಂದು (ಫೆ.3) ದೇವತಾ ಪ್ರಾರ್ಥನಾ, ತೋರಣ ಮುಹೂರ್ತ, ದೇವರಿಗೆ ಪಂಚಾಮೃತ ಅಭಿಷೇಕ, ಗಣಹೋಮ, ನವ ಕಲಶಾಭಿಷೇಕ, ಅಲಂಕಾರ ಪೂಜೆ, ಧ್ವಜಾರೋಹಣ, ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ , ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು, ಸದಸ್ಯರಾದ ಗೋಪಿನಾಥ್ ನಾಯಕ್ ಗುರುವಾಯನಕೆರೆ, ಸತೀಶ್ ಬಂಗೇರ ಕುವೆಟ್ಟು, ಹರಿಪ್ರಸಾದ್ ಇರ್ವತ್ರಾಯ ಓಡಿಲ್ನಾಳ, ಧನಂಜಯ ರಾವ್ ಗುರುವಾಯನಕೆರೆ, ಕೆ ರಾಜು ಪಡoಗಡಿ, ಶಾoಭವಿ ಪಿ ಬoಗೇರ, ಸವಿತಾ ಆಚಾರ್ಯ ಮುoಡಾಡಿ, ಜಾತ್ರಾ ಸಮಿತಿಯ ಗೌರಾಧ್ಯಕ್ಷ ಮಧೂರು ಕಲ್ಲೂರಾಯ, ಅಧ್ಯಕ್ಷ ಚಂದ್ರಹಾಸ ಕೇದೆ. ಉಪಾಧ್ಯಕ್ಷ ದಾಮೋದರ್ ಕುoದರ್ ಸಬರಬೈಲು. ಪ್ರಧಾನ ಕಾರ್ಯದರ್ಶಿ ಸೋಮನಾಥ ಬಿ ಇಡ್ಯ, ಜೊತೆ ಕಾರ್ಯದರ್ಶಿ ರಾಕೇಶ್ ರೈ ಬಿಯಂತಿಮಾರು, ಕೋಶಾಧಿಕಾರಿ ಟಿ ಕೃಷ್ಣ ರೈ ಸಬರಬೈಲು, ಮಾಜಿ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಉಪ್ಪಡ್ಕ, ಪ್ರಮುಖರಾದ ರಾಜಪ್ರಕಾಶ್ ಶೆಟ್ಟಿ, ಲಕ್ಷ್ಮಿಶ, ಯೋಗೀಶ್ ಹಾಗೂ ಪಡಂಗಡಿ, ಕುವೆಟ್ಟು, ಓಡಿಲ್ನಾಳ, ಸೋಣಂದೂರು ಗ್ರಾಮದ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಕನ್ಯಾಡಿ I: ಅಂತರ ಮನೆ ನಿವಾಸಿ ವಿಜಯ ಗೌಡ ನಿಧನ

Suddi Udaya

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ: ವಿ.ಪ. ಸದಸ್ಯ ಕಿಶೋರ್ ಕುಮಾರ್

Suddi Udaya

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

Suddi Udaya
error: Content is protected !!