23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಚಾರ್ಮಾಡಿ ಗ್ರಾಮದ ಪವನ್ ಕುಮಾರ್ ರವರು, ಅದೇ ಗ್ರಾಮದ ನಿವಾಸಿಯಾದ ನಿಝಮುದ್ದೀನ್ (S/o ಯು ಎಂ ಉಸ್ಮಾನ್ ) ರವರ ವಿರುದ್ಧ ಸಲ್ಲಿಸಲಾಗಿದ್ದ ರೂ . 1, 00,000 ಮೊತ್ತದ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಯನ್ನು ದೋಷಿ ಎಂದು ನ್ಯಾಯಾಲಯವು ತೀರ್ಪು ನೀಡಿರುತ್ತದೆ. ಆರೋಪಿಗೆ ರೂ. 1,03,000 ದಂಡವನ್ನು ವಿಧಿಸಲಾಗಿದೆ.

ವಸೂಲಿ ಮಾಡಿದ ದಂಡದ ಮೊತ್ತದಲ್ಲಿ 1, 02,000 ಮೊತ್ತವನ್ನು ಪವನ್ ಕುಮಾರ್ ರವರಿಗೆ ಪರಿಹಾರವಾಗಿ ಪಾವತಿಸಬೇಕು, ದಂಡದ ಮೊತ್ತವನ್ನು ಪಾವತಿಸಲು ತಪ್ಪಿದಲ್ಲಿ ಆರೋಪಿಯು 6 ತಿಂಗಳ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾಗುತ್ತಾನೆ ಎಂದು ನ್ಯಾಯಾಲಯವು ತೀರ್ಪನ್ನು ನೀಡಿರುತ್ತದೆ.


ಸದರಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಪವನ್ ಕುಮಾರ್ ಪರವಾಗಿ ನ್ಯಾಯವಾದಿಯಾದ ಶ್ರೀಮತಿ ಪ್ರಿಯಾಂಕ ಶಿವನ್ ರವರು ವಾದವನ್ನು ಮಂಡಿಸಿರುತ್ತಾರೆ

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ಲಾಯಿಲ: ಗುಡ್ಡ ಜರಿದು ರಸ್ತೆ ಸಂಪರ್ಕ ಕಡಿತ

Suddi Udaya

ಈಶ್ವರ ಭಟ್ ಕಾಂತಾಜೆ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಂತಾಪ

Suddi Udaya

ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,

Suddi Udaya

ಕೊಕ್ಕಡ: ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ನವೀಕೃತ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ 38ನೇ ವರ್ಷದ ಮಕರ ಸಂಕ್ರಮಣೋತ್ಸವ; ಧಾರ್ಮಿಕ ಸಭೆ

Suddi Udaya

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

Suddi Udaya
error: Content is protected !!